ಅಸೆಂಬ್ಲಿಗೆ ಬುಟ್ಟಿ ತುಂಬಾ ಮಿಡತೆ ತಂದ್ರು!
Team Udayavani, Jan 25, 2020, 1:07 AM IST
ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಬಿಹಾರಿ ಲಾಲ್ ನೋಖಾ ಪ್ರತಿಭಟನಾ ಸೂಚಕವಾಗಿ ಬುಟ್ಟಿ ತುಂಬಾ ಮಿಡತೆಗಳನ್ನು ವಿಧಾನಸಭೆಗೆ ತಂದಿದ್ದರು. ರಾಜಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಮಿಡತೆಗಳು ಲಗ್ಗೆ ಇಟ್ಟಿರುವ ಕಾರಣ, ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಆಗುತ್ತಿದ್ದು, ಆ ಬಗ್ಗೆ ಸರಕಾರದ ಗಮನ ಸೆಳೆಯಲು ಅವರು ಮಿಡತೆಗಳನ್ನು ತಂದಿದ್ದರು.
11 ಜಿಲ್ಲೆಗಳ 7 ಲಕ್ಷ ಹೆಕ್ಟೇರ್ಗೂ ಹೆಚ್ಚು ಕೃಷಿ ಭೂಮಿ ಮಿಡತೆಗಳ ದಾಳಿಗೆ ನಲುಗಿವೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ