ಶರಣರ ನುಡಿಗಳು ವಿಶ್ವಕ್ಕೆ ಮಾದರಿ

ಸಪ್ತ ಅಂಶ ಅಳವಡಿಸಿಕೊಂಡಾಗ ಬದುಕು ಶುದ್ಧ: ಶ್ರೀ

Team Udayavani, Jan 25, 2020, 2:35 PM IST

25-January-36

ಸಂಡೂರು: ವಿಶ್ವದ ಆತ್ಮಭಾರತವಾದರೆ, ಭಾರತದ ಆತ್ಮಧರ್ಮವಾಗಿ, ಆದ್ದರಿಂದ ಭಾರತದೇಶದ ಧಾರ್ಮಿಕ ಸಂಸ್ಕೃತಿ ಮತ್ತು ಪರಂಪರೆಗಳು, ಶರಣರ ನುಡಿಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಅಲ್ಲಮ ಪ್ರಭುದೇವರ ಮಠದ ಪೀಠಾಧ್ಯಕ್ಷರಾದ ಸಿದ್ದೇಶ್ವರಾನಂದ ಸ್ವಾಮೀಜಿ ತಿಳಿಸಿದರು.

ಅವರು ಪಟ್ಟಣದ ಎಸ್‌.ಇ.ಎಸ್‌. ಬಾಲಕಿಯರ ಶಾಲೆಯಲ್ಲಿ ಅರಿವೇ ಗುರು ಮತ್ತು ಆತ್ಮವಿಕಸನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದು ನಾವೆಲ್ಲರೂ ನೆಮ್ಮದಿ ರಹಿತ ಬದುಕನ್ನು ಸಾಗಿಸುತ್ತಿದ್ದೇವೆ, ಪ್ರತಿಯೊಂದು ಮನೆಯಲ್ಲಿಯೂ ಸಹ ಅಶಾಂತಿ
ತಾಂಡವವಾಡುತ್ತಿದೆ, ಗಂಡ, ಹೆಂಡತಿ, ಅಕ್ಕ,ತಮ್ಮ, ಎಲ್ಲ ಸಂಬಂಧಗಳಲ್ಲಿಯೂ ಸಹ ಅಶಾಂತಿ, ಜಗಳ ಎದ್ದು ಕಾಣುತ್ತಿದೆ, ಅದನ್ನು ತೊಡೆಯಬೇಕಾದರೆ ನಾವು ನಮ್ಮ ಆತ್ಮ ವಿಕಸನ ಮಾಡಿಕೊಳ್ಳಬೇಕು, ಅದರಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕಾದರೆ ಬಸವಣ್ಣನವರು ಹಾಕಿಕೊಟ್ಟ ಸಪ್ತ ತತ್ವಗಳು ನಮ್ಮ ಬದುಕಿನ ಭಾಗವಾಗಬೇಕು ಕಳಬೇಡ, ಕೊಲಬೇಡ, ಹುಸಿಯನುಡಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರು ಅಳಿಯಲು ಬೇಡ ಎನ್ನುವ ಅಂಶಗಳು ಕಳ್ಳತನ, ಮೋಸ, ವಂಚನೆ ಹೆಚ್ಚಾಗುವ ಇಂದಿನ ದಿನಮಾನಗಳಲ್ಲಿ ನಾವು ಈ ಸಪ್ತ ಅಂಶಗಳನ್ನು ಅಳವಡಿಸಿಕೊಂಡಾಗ ಬದುಕು ಶುದ್ದವಾಗುತ್ತದೆ, ಶಿಕ್ಷಣ ಉಳಿಯುತ್ತದೆ, ಅದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಶಿಸ್ತು, ಭಕ್ತಿ, ಸಮರ್ಪಣೆ, ಮತ್ತು ಮಾರ್ಗದರ್ಶನ ಪಡೆದುಕೊಂಡಾಗ ಸಮಾನತೆಯ ಹಾಗೂ ಉತ್ತಮ ವಿದ್ಯಾರ್ಥಿಯಾಗಲು
ಸಾಧ್ಯ, ಅದ್ದರಿಂದ ಯಾರೂ ಶಿಸ್ತನ್ನು ರೂಢಿಸಿಕೊಂಡಿರುತ್ತಾರೋ, ಭಕ್ತಿಯನ್ನು ಸಮರ್ಪಣೆ ಮಾಡಿ ಸರಿದಾರಿಯಲ್ಲಿ ಸಾಗಿದಾಗ ಆದರ್ಶ ವಿದ್ಯಾರ್ಥಿಯಾಗುತ್ತಾರೆ ಎಂದರು.

ಉಪನ್ಯಾಸಕ ಬಸವರಾಜ ಬಣಕಾರ ಮಾತನಾಡಿ, ಹೊಂದಿಕೆ ಎಂಬುದು ಎಷ್ಟು ಕಷ್ಟವೋ ನಾಲ್ಕು ದಿನದ ಈ ಬದುಕಿನಲ್ಲಿ ಎನ್ನುವ ಕವಿ ವಾಣಿಯಂತೆ ಬಹಳಷ್ಟು ಸಂದರ್ಭದಲ್ಲಿ ನಾವು ನಮ್ಮ ಅಹಂ ಎನ್ನುವ ಕೋಟೆಯಲ್ಲಿ ಸಂಬಂಧಗಳನ್ನು ಹೊಡೆದುಕೊಳ್ಳುತ್ತಿದ್ದೇವೆ, ಅದ್ದರಿಂದ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ವಿದ್ಯೆಯ ಜೊತೆಯಲ್ಲಿ ವಿನಯಶೀಲತೆಯನ್ನು ಬೆಳೆಸಿಕೊಳ್ಳುವುದು ಅತಿ ಅಗತ್ಯ, ವಿನಯತೆ ಇದ್ದಾಗ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ, ಬಹಳಷ್ಟು ಸಂದರ್ಭದಲ್ಲಿ ನಾವು ಹಣದ ಹಿಂದೆ ಬಿದ್ದು ನೆಮ್ಮದಿಯನ್ನು
ಕಳೆದುಕೊಂಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ನಾಗರಾಜ ಅವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡಾಗ ಮಾತ್ರ ಅವರು ಶೃಂಗಾರವಾಗಿ ಕಾಣಲು ಸಾಧ್ಯ, ಅದ್ದರಿಂದ ಬರಿ ಬಟ್ಟೆ, ಅಭರಣಗಳಿಂದಲ್ಲಿ ಶಿಕ್ಷಣ ಪಡೆದುಕೊಳ್ಳುವ ಮೂಲಕ ಮುಂದೆ ಬರಬೇಕು ಎಂದರು. ಕಾರ್ಯಕ್ರಮದಲ್ಲಿ ಕಲ್ಲಯ್ಯ ಮಠ ಸಮಾಜಶಿಕ್ಷಕರು, ಮನೋಹರ ದೆ„ಹಿಕ ಶಿಕ್ಷಕರು, ವನಸುಮ, ಅನುರಾಧ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.