ಭಯವಿಲ್ಲದ ಪ್ರೀತಿಯ ಸಮಾಜ ನಿರ್ಮಾಣವಾಗಲಿ: ಸೆಂಥಿಲ್‌


Team Udayavani, Jan 25, 2020, 8:26 PM IST

ras-17

ಮಹಾನಗರ: ಸಮಾಜದಲ್ಲಿ ಪ್ರೀತಿಗಿಂತ ಬಹುತೇಕ ಜನರಲ್ಲಿ ಭಯವೇ ಹೆಚ್ಚಾಗುತ್ತಿದೆ. ಇಂತಹ ಮನೋಭಾವ ದೂರ ವಾಗಿ, ಭಯ ಇಲ್ಲದ ಪ್ರೀತಿಯ ಸಮಾಜ ನಿರ್ಮಾಣದತ್ತ ಎಲ್ಲರೂ ಕೈಜೋಡಿಸಬೇಕು ಎಂದು ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.

ಯುನಿವೆಫ್‌ ಕರ್ನಾಟಕ ನೇತೃತ್ವದಲ್ಲಿ ಪುರಭವನದಲ್ಲಿ ಶುಕ್ರವಾರ ನಡೆದ ಪ್ರವಾದಿ ಹ. ಮುಹಮ್ಮದ್‌ ಅವರ ಸಂದೇಶ ಪ್ರಚಾರ “ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಲ್ಲ ಜನರಲ್ಲಿಯೂ ಪ್ರೀತಿ ತುಂಬಿದೆ. ಆದರೆ, ಪ್ರೀತಿಯ ಜತೆಗೂ ಅವರಲ್ಲಿ ಭಯವಿದೆ. ಹೀಗಾಗಿ ಯಾವುದೇ ಕೆಲಸ ಮಾಡುವಾಗಲೂ ಅವರಿಗೆ ಭಯ ಎದುರುಗೊಳ್ಳುತ್ತದೆ. ಇದಕ್ಕಾಗಿ ಮೊದಲು ಭಯವನ್ನು ದೂರ ಮಾಡಿ-ಪ್ರೀತಿಯನ್ನು ಇನ್ನಷ್ಟು ಹತ್ತಿರ ಮಾಡಬೇಕು ಎಂದರು.

ಇನ್ನೊರ್ವನ‌ ಮನಸ್ಸಿನ ಭಾವನೆಯನ್ನು ನಾವೇ ಅರ್ಥ ಮಾಡಿಕೊಳ್ಳುವವರಾಗ ಬೇಕು. ಇನ್ನೊಬ್ಬನಿಗೆ ಕನಿಕರ ತೋರುವ ಮೊದಲು ಅವನ ಮನಸ್ಸನ್ನು ನಾವೇ ಎಂದು ಪರಿಗಣಿಸಿದರೆ ಸಮಾಜ ಸುಂದರವಾಗಲಿದೆ. ವೈಯಕ್ತಿಕ ಜೀವನದಲ್ಲಿ ನಡೆಯುವ ಎಲ್ಲ ಘಟನೆಗಳನ್ನು ಶಪಿಸುವ ಬದಲು ಸ್ವೀಕರಿಸುವ ಮನೋಭಾವ ಬೆಳೆಯಬೇಕು. ಜತೆಗೆ, ಮನೆ, ಅಕ್ಕಪಕ್ಕ ಸಮಾಜ ಎಲ್ಲ ಕಡೆಗಳಲ್ಲಿಯೂ ಮರ್ಯಾದೆ ಸಿಗುವ ವಾತಾವರಣ ನಿರ್ಮಾಣವಾಗಬೇಕು. ಇನ್ನೊಬ್ಬನಿಗೆ ಅಥವಾ ಇನ್ನೊಂದು ಸಮಾಜಕ್ಕೆ ಮರ್ಯಾದೆ ನೀಡುವ ಮನೋಭಾವ ಬೆಳೆಸಿಕೊಂಡಾಗ ಆರೋಗ್ಯಯುತ ಸಮಾಜ ನಿರ್ಮಾಣವಾಗಬಲ್ಲುದು ಎಂದರು.

ವೈಸಿಎಸ್‌/ವೈಎಸ್‌ಎಂ ಮಂಗಳೂರು ಧರ್ಮ ಪ್ರಾಂತ ವಿಭಾಗದ ನಿರ್ದೇಶಕ ಫಾ| ರೂಪೇಶ್‌ ಮಾಡ್ತ ಮಾತನಾಡಿ, ನಮ್ಮಲ್ಲಿರುವ ತತ್ತ್ವಕ್ಕಿಂತ ಮನುಷ್ಯತ್ವ ಮೊದಲಾಗಬೇಕು. ನಮ್ಮ ಧರ್ಮ ನಮ್ಮೊಂದಿಗೆ, ಆದರೆ ನಮ್ಮ ಸ್ನೇಹ ಎಲ್ಲರೊಂದಿಗೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ನಮ್ಮ ದೃಷ್ಟಿ ಸರಿ ಯಾಗಿದ್ದರೆ ಸಾಲದು, ದೃಷ್ಟಿಕೋನ ಸರಿಯಾಗಿರಬೇಕು ಎಂದರು.

ಪತ್ರಕರ್ತ ಅಬ್ದುಸ್ಸಲಾಮ್‌ ಪುತ್ತಿಗೆ ಅಧ್ಯ ಕ್ಷತೆ ವಹಿಸಿ ಮಾತನಾಡಿದರು. ಯುನಿವೆಫ್‌ ಕರ್ನಾಟಕ ಅಧ್ಯಕ್ಷ ರಫೀವುದ್ದೀನ್‌ ಕುದ್ರೋಳಿ ಮಾತನಾಡಿದರು. ಜಿಲ್ಲಾಧ್ಯಕ್ಷ ಅಬ್ದುಲ್ಲ ಪಾರೆ ಸ್ವಾಗತಿಸಿದರು. ಪ್ರಮುಖರಾದ ಯು.ಕೆ. ಖಾಲಿದ್‌, ಅಬೂಬಕ್ಕರ್‌ ಕುದ್ರೋಳಿ ಸಯೀದ್‌ ಅಹಮ್ಮದ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.