ಉಳವಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ


Team Udayavani, Jan 26, 2020, 4:47 PM IST

uk-tdy-1

ಜೋಯಿಡಾ: ಉತ್ತರ ಕರ್ನಾಟಕದ ಸುಪ್ರಸಿದ್ಧ ಉಳವಿ ಚೆನ್ನಬಸವೇಶ್ವರ ಜಾತ್ರೋತ್ಸವಕ್ಕೆ ಕೆಲವೇ ದಿನಗಳು ಇದ್ದು, ತಯಾರಿ ಜೋರಾಗಿ ನಡೆದಿದೆ.

ದೇವಸ್ಥಾನ, ಮುಖ್ಯದ್ವಾರಗಳ ಸುತ್ತಲ ಗುಡಿ, ವಸತಿ ನಿಲಯಗಳು ಸುಣ್ಣಬಣ್ಣದಿಂದಶೃಂಗಾರಗೊಂಡಿದೆ. ಗ್ರಾಪಂ ಭಕ್ತಾದಿಗಳ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಿದೆ. ಉಳವಿ ದೇವಸ್ಥಾನದ ರಥಬೀದಿಗಳು ಭಕ್ತಾದಿಗಳ ಸ್ವಾಗತಕ್ಕೆ ಶೃಂಗಾರಗೊಳ್ಳುತ್ತಿವೆ. ಜಾತ್ರೋತ್ಸವದ ಆವರಣದಲ್ಲಿ ಗ್ರಾಪಂ ಉಳವಿ ವತಿಯಿಂದ ಭಕ್ತಾದಿಗಳಿಗೆ ಕುಡಿಯವ ನೀರಿನ ಕೊರತೆ ನೀಗಿಸಲು ಈ ಬಾರಿ ನಾಲ್ಕು ಕುಡಿಯುವ ನೀರಿನ ಟ್ಯಾಂಕ್‌ ಅಳವಡಿಸಿದೆ. ಇಷ್ಟಲ್ಲದೆ ಕೆರೆ, ಕೊಳವೆಬಾವಿಗಳನ್ನು ಸ್ವಚ್ಚಗೊಳಿಸಿ ನೀರಿನ ಅಗತ್ಯ ಪೂರೈಕೆಗೆ ಅಣಿಮಾಡಿಕೊಂಡಿದೆ. ಟ್ಯಾಂಕರ್‌ಮೂಲಕ ನೀರು ಸರಬರಾಜಿಗೂ ವ್ಯವಸ್ಥೆ ಕೈಗೊಳ್ಳಲಾಗಿದೆ.

ಉಳವಿ ಕ್ಷೇತ್ರದ ಪ್ರವೇಶಗಡಿಯಾದಹೆಣಕೊಳ ಮಹಾದ್ವಾರದ ಹತ್ತಿರ ಭಕ್ತಾದಿಗಳಿಗಾಗಿ ಕುಡಿಯುವ ನೀರಿನ ಟ್ಯಾಂಕ್‌ ಅಳವಡಿಸಿದ್ದು, ಕೊಳವೆಬಾವಿ ಮೂಲಕ ನೀರೆತ್ತುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಾರಿ ಹೆಚ್ಚಿನ ಮಳೆಯಾಗಿದ್ದರಿಂದ ವೀರಭದ್ರೇಶ್ವರ ಕೆರೆ, ಸಿದ್ದೇಶ್ವರ ಕೆರೆಗಳು ತುಂಬಿಕೊಂಡಿವೆ. ಜಾತ್ರೆ ಸಮಯದಲ್ಲಿ ಬಂದ ಭಕ್ತರಿಗೆ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಹಲವಾರು ಟ್ಯಾಂಕರ್‌ಗಳು ಹಾಗೂ ಕೊಡತಳ್ಳಿ ಹಳ್ಳದಿಂದ ನೀರು ಮೇಲಕ್ಕೆ ತರುವ ಕಾರ್ಯ ಕೂಡಾ ಮಾಡಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷ ಮಂಜುನಾಥ ಮೋಕಾಶಿ ಹೇಳಿದ್ದಾರೆ.

ಗೆಟ್‌ ಟೆಂಡರ್‌: ಉಳವಿ ಜಾತ್ರೆ ಫೆ.1 ರಿಂದ ಆರಂಭವಾಗಿ ಫೆ.10 ರಂದು ರಥೋತ್ಸವ ನಡೆಯಲಿದ್ದು ಹತ್ತು ದಿನಗಳ ಕಾಲ ಬಂದ ಖಾಸಗಿ ವಾಹನಗಳ ಕರವನ್ನು ಪಡೆಯಲು ಟೆಂಡರ್‌ನ್ನು ಪಂಚಾಯತ್‌ ಸಭಾಭವನದಲ್ಲಿ ಕರೆಯಲಾಗಿತ್ತು. ಜೋಯಿಡಾ ತಾಲೂಕಿನ ಹಲವಾರು ಜನರು ಟೆಂಡರ್‌ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಉಳವಿಯ ವಜೀದ್‌ ಸೈಯದ ಎಂಬುವವರಿಗೆ 85 ಸಾವಿರಕ್ಕೆ ಉಳವಿ ಮುಖ್ಯದ್ವಾರ ವಾಹನ ಕರದ ಟೆಂಡರ್‌ ನೀಡಲಾಯಿತು. ಕಳೆದ ಬಾರಿ 1 ಲಕ್ಷ 5 ಸಾವಿರಕ್ಕೆ ಟೆಂಡರ್‌ ಆಗಿದ್ದರೆ, ಈಬಾರಿ ಕಡಿಮೆ ಆಗಿರುವುದು ಕಂಡುಬಂದಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.