ಧಾರವಾಡ ಭೀಕರ ಅಪಘಾತ : ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ
Team Udayavani, Jan 26, 2020, 6:35 PM IST
ಧಾರವಾಡ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಇಂದು ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿಯೊಬ್ಬರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಂದು ಕಾರಿನಲ್ಲಿದ್ದ ಕುಂದಗೋಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಮತ್ತು ಅವರ ಕಾರು ಚಾಲಕ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನ ಇಬ್ಬರ ಸಹಿತ ಈ ಅಪಘಾತದಲ್ಲಿ ಎರಡೂ ಕಾರಿನಲ್ಲಿದ್ದ ಒಟ್ಟು ನಾಲ್ಕು ಜನ ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ಬಸವೇಶ್ವರ ಸ್ವಾಮೀಜಿ ಹೊರತುಪಡಿಸಿ ಉಳಿದ ಮೂವರ ಹೆಸರು ತಿಳಿದುಬಂದಿಲ್ಲ. ಬಸಪ್ಪ ಪೂಜಾರ, ಸಿದ್ಧಪ್ಪ ಇಂಗಳಳ್ಳಿ ಮತ್ತು ಸೋಮಣ್ಣ ದೇಸಾಯಿ ಎಂಬವರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳುಗಳಲ್ಲಿ ಒಬ್ಬರಾಗಿರುವ ಸೋಮಣ್ಣ ದೇಸಾಯಿ ಅವರು ಮಾಜೀ ಸಚಿವ ವಿನಯ ಕುಲಕರ್ಣಿ ಅವರ ಸಂಬಂಧಿ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ