ಕೀಟ ಹಿಡಿಯುವ ಮ್ಯಾಜಿಕ್‌ ಸ್ಟಿಕ್ಕರ್‌


Team Udayavani, Jan 27, 2020, 6:03 AM IST

keeta

ಹಳದಿ ಬಣ್ಣದ ಅಂಟುಹಾಳೆಗಳನ್ನು “ಮ್ಯಾಜಿಕ್‌ ಸ್ಟಿಕ್ಕರ್’ ಎಂದು ಸಹ ಕರೆಯಲಾಗುತ್ತದೆ. ಈ ವಿಶೇಷ ಹಳದಿ ಅಂಟು ಬಲೆಗಳು, ಹಾರುವ ಕೀಟಗಳನ್ನು ಆಕರ್ಷಿಸುತ್ತವೆ. ಹಾಳೆಯ ಮೇಲೆ ಅಂಟು ಸವರಲಾಗಿರುತ್ತದೆ. ಕೀಟಗಳು ಹಾಳೆಯ ಮೇಲೆ ಕುಳಿತೊಡನೆ ಮತ್ತೆ ಹಾರಲು ಸಾಧ್ಯವಾಗದಂತೆ ಅಲ್ಲಿಯೇ ಅಂಟಿಕೊಳ್ಳುತ್ತವೆ.

ಇವುಗಳ ಬಳಕೆಯಿಂದ ಸಾಕಷ್ಟು ಅನುಕೂಲಗಳಿವೆ. ಆಯಾ ಪರಿಸರದಲ್ಲಿರುವ ಕೀಟ ವೈವಿಧ್ಯತೆ, ಅವುಗಳು ಕಡಿಮೆ ಅಥವಾ ಹೆಚ್ಚಿನ ಸಂಖ್ಯೆಯಲ್ಲಿವೆಯೋ ಎಂಬ ಅಂಶಗಳನ್ನು ತಿಳಿಯಬಹುದು. ಕೃಷಿಕ್ಷೇತ್ರದ ಕೀಟಗಳನ್ನು ಅಧ್ಯಯನಕ್ಕೂ ಸಹಾಯಕ. ಇದರಿಂದ ಕೀಟ ನಿಯಂತ್ರಣ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬಹುದು.

ಹಾಳೆಯ ಎರಡೂ ಬದಿಗಳೂ ಕೀಟಗಳನ್ನು ಆಕರ್ಷಿಸುವುದರಿಂದ ಅಧಿಕ ಸಂಖ್ಯೆಯಲ್ಲಿ ಬೆಳೆ ಬಾಧಿಸುವ ಕೀಟಗಳು ನಿಯಂತ್ರಿತವಾಗುತ್ತವೆ. ಹಾಳೆಗಳ ಸುತ್ತಲೂ ತುಸು ಜಾಗ ಬಿಡಲಾಗಿದ್ದು ಕೀಟಗಳ ಮಾಹಿತಿಯನ್ನು ಅಲ್ಲಿ ದಾಖಲಿಸಬಹುದು. ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ,

ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಟೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು, ವಾಸ್ಟ, ಮಿಡ್ಜಸ್‌ ಇತ್ಯಾದಿ ಕೀಟಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ.

ಹೆಚ್ಚಿನ ಮಾಹಿತಿಗೆ: 9900800033

* ಕುಮಾರ ರೈತ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.