ಸುಸೂತ್ರ ನಿವೃತ್ತ ಜೀವನಕ್ಕಾಗಿ ಸರಳ ಉಳಿತಾಯ ಸೂತ್ರ


Team Udayavani, Jan 27, 2020, 5:58 AM IST

savings

ನಿವೃತ್ತ ಜೀವನ ಸೆಕ್ಯೂರ್‌ ಆಗಬೇಕಾದರೆ ಹಣ ಕೂಡಿಟ್ಟುಕೊಳ್ಳುವುದು ಅಗತ್ಯ. ಆದರೆ ಈ ಆಸೆ ಕೈಗೂಡಬೇಕಾದರೆ ಕೆಲವು ಪೂರ್ವ ನಿಯೋಜಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ದುಡಿಯುವ ವಯಸ್ಸಿನಲ್ಲಿ ಬರುವ ಆದಾಯವನ್ನು ಸರಿಯಾಗಿ ಬಳಸಿಕೊಂಡರೆ ಮಾತ್ರ ಒಳ್ಳೆಯ ಉಳಿತಾಯ ಸಾಧ್ಯ.

ಈಗಲೇ ಯೋಜನೆ ರೂಪಿಸಿ
ನಾವು ವೃತ್ತಿಯಲ್ಲಿದ್ದಾಗಲೇ ನಮಗೆ ಬೇಕಾದ ಸೌಕರ್ಯ, ವ್ಯವಸ್ಥೆ ಎಲ್ಲವನ್ನು ಮಾಡಿಕೊಳ್ಳುವುದು ಅಗತ್ಯ. ಸ್ವಂತ ಮನೆ, ತೋಟ, ಕೃಷಿ, ಉದ್ಯಮ, ಕಾರು, ಬೈಕ್‌ ಹೀಗೆ ಕ್ಯಾಪಿಟಲ್‌, ಅಸೆಟ್‌ ಮಾಡಿ ಡುವುದರಿಂದ ಮುಂದೆ ನಮ್ಮ ರಿಟೈರ್‌ವೆುಂಟ್‌ ಸಮಯದಲ್ಲಿ ಇದು ಸಹಾಯಕ್ಕೆ ಬರುತ್ತದೆ. ಏಕೆಂದರೆ ನಿವೃತ್ತಿ ಆದ ಮೇಲೆ ನಮ್ಮ ನಿರಂತರ ಆದಾಯ ನಿಲ್ಲುತ್ತದೆ. ಆಗ ನಮಗೆ ಬೇಕಾದುದನ್ನು ಪಡೆಯಲು ಹಣ ಹೊಂದಿಸುವುದು ಕಷ್ಟ. ಅದಕ್ಕಾಗಿ ವೃತ್ತಿಯಲ್ಲಿದ್ದಾಗಲೇ ಎಲ್ಲವನ್ನು ಮಾಡಿಟ್ಟು ಕೊಳ್ಳುವುದು ಅಗತ್ಯ.

ಸ್ಮಾಟ್‌ ಇನ್‌ವೆಸ್ಟ್‌ಮೆಂಟ್‌ ಪ್ಲಾನ್‌
ಮದುವೆ ಆದ ಮೇಲೆ ಸಂಸಾರ, ಮಕ್ಕಳು, ವಿದ್ಯಾಭ್ಯಾಸ ಎಲ್ಲದಕ್ಕೂ ಖರ್ಚು ಸಾಮಾನ್ಯ. ಆದರೆ ಈ ಸಮಯದಲ್ಲಿ ಸ್ಮಾರ್ಟ್‌ ಇನ್‌ವೆಸ್ಟ್‌ಮೆಂಟ್‌ ಪ್ಲಾನ್‌ ರೂಪಿಸಿ ಅದಕ್ಕೆ ಒಂಚೂರು ಹಣ ಸೇರಿಸುವುದರಿಂದ ಮುಂದಿನ ದಿನಗಳಲ್ಲಿ ಸುಖ ಜೀವನ ನಡೆಸಲು ಇದು ಸಹಾಯಕವಾಗುತ್ತದೆ. ಈಗ ಗಂಡ, ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗುವುದರಿಂದ ಇದೇನು ಕಷ್ಟವಲ್ಲ. ಇಬ್ಬರೂ ತಮ್ಮ ಆದಾಯದ ಶೇ.10ರಷ್ಟು ಉಳಿತಾಯ ಮಾಡಿದರೆ ಸಾಕು. ಅನವ ಶ್ಯಕ ಖರ್ಚುಗಳನ್ನು ಗಮನಿಸಿ ಅದಕ್ಕೆ ಕಡಿ ವಾಣ ಹಾಕಿದರೂ ಸಾಕು. ಮುಂದಿನ ದಿನಗಳಲ್ಲಿ ಅದೇ ದೊಡ್ಡ ಮೊತ್ತವಾಗುತ್ತದೆ. ಇದರಿಂದ ನಿವೃತ್ತಿ ಹೊಂದಿದ ಮೇಲೆ ತಲೆ ಕೆಡಿಸಿಕೊಳ್ಳುವ ಪ್ರಮೇಯ ಬರುವುದಿಲ್ಲ.

ಟಾಪ್ ನ್ಯೂಸ್

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.