ಗ್ರಾಮಸ್ಥರೇ ಸೇರಿ ನಕ್ಸಲನ ಹತ್ಯೆ ಮಾಡಿದರು
Team Udayavani, Jan 26, 2020, 10:19 PM IST
ಮಾಲ್ಕಂಗಿರಿ: ಒಡಿಶಾದ ಜಂತುರಾಯ್ ಜಿಲ್ಲೆಯಲ್ಲಿ ಓರ್ವ ನಕ್ಸಲನನ್ನು ಗ್ರಾಮಸ್ಥರೇ ಹತ್ಯೆಗೈದಿದ್ದಾರೆ. ಇಬ್ಬರು ನಕ್ಸಲರು ಹಳ್ಳಿಗೆ ಬಂದು ಗಣರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಬೇಕು ಎಂದು ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದು, ಅವರ ಬೆದರಿಕೆಗೆ ಮಣಿಯದೇ ಇದ್ದಾಗ ಗುಂಡಿನ ದಾಳಿಗೆ ಮುಂದಾದರು. ಆ ವೇಳೆ ಗ್ರಾಮಸ್ಥರು ಸಾಂಪ್ರದಾಯಿಕ ಆಯುಧಗಳನ್ನು ಹಿಡಿದು ನಕ್ಸಲರನ್ನು ಓಡಿಸಲು ಮುಂದಾದರು. ಆಗ ಗ್ರಾಮಸ್ಥರು ತೂರಿದ ಕಲ್ಲು ಮತ್ತು ಆಯುಧಗಳಿಂದ ಒಬ್ಬ ನಕ್ಸಲ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೂಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ
Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ
Arrested: ಯೂಟ್ಯೂಬ್ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ