ದೈವ-ದೇವಸ್ಥಾನ ನಂಬಿಕೆ, ಭಕ್ತಿಯ ಕೇಂದ್ರ: ನಳಿನ್‌

ಕುತ್ತಾರು ಆದಿಸ್ಥಳ ಶ್ರೀ ರಕ್ತೇಶ್ವರೀ ಬೆರ್ಮೆರ್‌ ಏಳ್ವೆರ್‌ ಸಿರಿಗಳು, ಕೊರಗಜ್ಜ ಕ್ಷೇತ್ರ

Team Udayavani, Jan 27, 2020, 5:52 AM IST

2601UL1

ಉಳ್ಳಾಲ: ಸೋಮೇಶ್ವರ ಗ್ರಾಮದ ಕುತ್ತಾರು ಆದಿಸ್ಥಳ ಶ್ರೀ ರಕ್ತೇಶ್ವರೀ ಬೆರ್ಮೆರ್‌ ಏಳ್ವೆರ್‌ ಸಿರಿಗಳು ಕೊರಗಜ್ಜ ಕ್ಷೇತ್ರದ ಶ್ರೀ ಬೆರ್ಮೆರ್‌ ಮಾಡ ಮತ್ತು ಏಳ್ವೆರ್‌ ಸಿರಿಗಳ ಚಾವಡಿ ನಿರ್ಮಾಣದ ಶಿಲಾನ್ಯಾಸವನ್ನು ರವಿವಾರ ಮಾವಂತೂರು ರಾಜಾರಾಮ ಭಟ್‌ ಅವರ ಪೌರೋಹಿತ್ಯದಲ್ಲಿ ವಾಸ್ತುಶಿಲ್ಪಿ ಬೆದ್ರಡ್ಕ ರಮೇಶ್‌ ಕಾರಂತರ ವಾಸ್ತುಶಿಲ್ಪಾನುಸಾರ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಅವರು ನೆರವೇರಿಸಿದರು.

ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ನಮ್ಮ ಹಿರಿಯರು ದೇವರನ್ನು ಜನಪದೀಯವಾಗಿ ನಂಬಿಕೊಂಡು ಬಂದವರು. ದೇವರನ್ನು ದೈವದ ರೂಪದಲ್ಲಿ ಆರಾಧಿಸಿ ಅವರೊಂದಿಗೆ ಸಂವಾದ ನಡೆಸಿದ ಪರಂಪರೆ ನಮ್ಮದಾಗಿದೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನಾವು ಎಲ್ಲದರಲ್ಲಿಯೂ ಎಲ್ಲರಲ್ಲೂ ದೇವರಿದ್ದಾನೆ ಎಂಬ ನಂಬುವವರು. ದೈವ ದೇವರನ್ನು ವಿಶಿಷ್ಟವಾಗಿ ನಂಬಿಕೊಂಡು ಬಂದ ಸಮಾಜ ನಮ್ಮದು ಎಂದರು.

ಅಧ್ಯಕ್ಷತೆ ವಹಿಸಿದ ಉಳ್ಳಾಲ ಉಳಿಯ ಶ್ರೀ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಮಾತನಾಡಿದರು. ಶ್ರೀ ಕ್ಷೇತ್ರದ ತಂತ್ರಿ ಮಾವಂತೂರು ರಾಜಾರಾಮ ಭಟ್‌, ಜೋತಿಷಿ ರಂಗ ಐತಾಳ್‌ ಮತ್ತು ಪ್ರಶ್ನಾಚಿಂತಕ ಶಶಿ ಪಂಡಿತ್‌ ಧಾರ್ಮಿಕ ಉಪನ್ಯಾಸಗೈದರು.

ಶ್ರೀ ಕ್ಷೇತ್ರ ನಿರ್ಮಾಣದ ರೂವಾರಿ ಹರೀಶ್‌ ಕುತ್ತಾರು ಪ್ರಾಸ್ತಾವಿಕವಾಗಿ ಮಾತನಾಡಿಡಿದರು. ಜಯರಾಮ ಚೆಂಬುಗುಡ್ಡೆ ಸ್ವಾಗತಿಸಿದರು. ಅರುಣ್‌ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು. ಭವಾನಿ ಶಂಕರ್‌ ಸೇವಂತಿಗುತ್ತು ವಂದಿಸಿದರು.

ಮೂರು ರೀತಿಯ ಆರಾಧನೆ
ತುಳುನಾಡಿನಲ್ಲಿ ಮೂರು ರೀತಿಯ ಆರಾಧನೆಗಳಿವೆ. ದೇವರನ್ನು ದೈವತ್ವದ ರೂಪದಲ್ಲಿ ಆರಾಧನೆ, ಮಾನವ ದೈವತ್ವ ಪಡೆದು ಆರಾಧನೆ, ಸ್ಥಳ ಆಧಾರಿತ ದೈವಾಚರಣೆ. ಈ ಮೂರೂ ಪ್ರಕಾರದ ಆರಾಧನೆ ನಡೆಯುವ ಜಿಲ್ಲೆಯ ಏಕೈಕ ಕ್ಷೇತ್ರ ಸೋಮೇಶ್ವರ ಗ್ರಾಮದ ಕುತ್ತಾರು ಆದಿಸ್ಥಳ ಶ್ರೀ ರಕ್ತೇಶ್ವರೀ ಬೆರ್ಮೆರ್‌ ಏಳ್ವೆರ್‌ ಸಿರಿಗಳು ಕೊರಗಜ್ಜ ಕ್ಷೇತ್ರ. ಇಂತಹ ಸಾನ್ನಿಧ್ಯದ ಜೀರ್ಣೋದ್ಧಾರದಿಂದ ಎಲ್ಲರಿಗೂ ಲಾಭವಿದ್ದು, ಜಾತಿ ಧರ್ಮ ಮೀರಿ ದೈವಗಳು ಊರನ್ನು ಬೆಳಗಿಸುತ್ತವೆ, ಜನರನ್ನು ಕಾಪಾಡುತ್ತವೆ ಎಂದು ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.