ಹೈಕಮಾಂಡ್ ಸೂಚಿಸಿದರೆ ಈಗಲೇ ರಾಜೀನಾಮೆಗೆ ಸಿದ್ಧ: ಡಿಸಿಎಂ ಗೋವಿಂದ ಕಾರಜೋಳ
Team Udayavani, Jan 27, 2020, 12:27 PM IST
ವಿಜಯಪುರ: ಬೆಂಗಳೂರಿನಿಂದ ಹೊರಗಿರುವ ನನಗೆ ಸಂಪುಟ ವಿಸ್ತರಣೆ ಕುರಿತು ನನಗೆ ಏನೂ ಗೊತ್ತಿಲ್ಲ. ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ನಾನು ಪಕ್ಷದ ಹೈಕಮಾಂಡ್ ಸೂಚಿದರೆ ಈಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿಸಿಎಂ ಸ್ಥಾನ, ಸಂಪುಟ ವಿಸ್ತರಣೆ, ಸೋತವರಿಗೆ ಅಧಿಕಾರ ನೀಡಿಕೆಯಂಥ ವಿಷಯವನ್ನು ಪಕ್ಷ ನಿರ್ಧರಿಸುತ್ತದೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದರು.
ನಾನೇನು ಹೊರ ಜಿಲ್ಲೆಯವನಲ್ಲ. ಅಖಂಡ ವಿಜಯಪುರ ಜಿಲ್ಲೆಯ ನಾನು ಬಾಗಲಕೋಟೆ ವಿಭಜನೆ ಬಳಿಕ ಅಲ್ಲಿನ ಮುಧೋಳ ಕ್ಷೇತ್ರದಲ್ಲಿದ್ದೇನೆ. ಇಷ್ಟಕ್ಕೂ ನನ್ನ ಮೂಲ ವಿಜಯಪುರ ಜಿಲ್ಲೆ. ಹೀಗಾಗಿ ಹೊರಗಿನವನು ಎಂಬ ಮಾತಿಗೆ ಪ್ರತಿಕ್ರಿಯಿಸಲಾರೆ ಎಂದರು.\
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ