ಆತ್ಮವಿಶ್ವಾಸ: ಜಾನ್‌ ಫಾನ್‌ ನೊಯ್ಮಾನ್‌


Team Udayavani, Jan 28, 2020, 6:00 AM IST

atmavishvasa

ಇಪ್ಪತ್ತನೇ ಶತಮಾನ ಕಂಡ ಉತ್ಕೃಷ್ಟ ಗಣಿತಜ್ಞರಲ್ಲಿ ಒಬ್ಬನಾದ ಜಾನ್‌ ಫಾನ್‌ ನೊಯ್ಮಾನ್‌ಗೆ ತನ್ನ ಬುದ್ಧಿವಂತಿಕೆಯ ಬಗ್ಗೆ ಅದಮ್ಯ ವಿಶ್ವಾಸ ಇತ್ತು. ಗಣಿತದಲ್ಲಂತೂ ತನಗಿಂತ ಬೇಗನೆ ಉತ್ತರ ಹೇಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂದು ಅವನು ಭಾವಿಸಿದ್ದ. ಅವನ ಭಾವನೆಯನ್ನು ಮುರಿಯುವ ಪ್ರಸಂಗ ಎಂದೂ ನಡೆಯಲೇ ಇಲ್ಲ ಎನ್ನುವುದೂ ಗಮನೀಯ. ಒಮ್ಮೆ ಯಾಕೋಬ್‌ ಬ್ರೊನೋಸ್ಕಿ ಎಂಬ ಇನ್ನೊಬ್ಬ ಗಣಿತಜ್ಞನಿಗೂ ನೊಯ್ಮಾನ್‌ಗೂ ಒಂದು ಗಣಿತ ಸಮಸ್ಯೆಯ ವಿಷಯದಲ್ಲಿ ಭಿನ್ನಾಭಿಪ್ರಾಯ ಬಂತು. ಇಬ್ಬರೂ ತಮ್ಮದೇ ಸರಿ ಎಂದು ವಾದಿಸಿದರು.

ಅದಾಗಿ ಎರಡು ದಿನಗಳ ಬಳಿಕ ರಾತ್ರಿ ಒಂದು ಗಂಟೆಗೆ ನೊಯ್ಮಾನ್‌ ಮನೆಗೆ ಫೋನ್‌ ಕರೆ ಬಂತು. ಅರೆನಿದ್ದೆಯಲ್ಲಿ ಬಂದು ರಿಸೀವರ್‌ ಎತ್ತಿಕೊಂಡರೆ ಅತ್ತ ಕಡೆ ಬ್ರೊನೋಸ್ಕಿಯ ಧ್ವನಿ. “ಕಳೆದೆರಡು ದಿನಗಳಿಂದ ಆ ಸಮಸ್ಯೆಯ ಬಗ್ಗೆ ಯೋಚಿಸುತ್ತಿದ್ದೆ. ಈಗಷ್ಟೇ ಅದರ ಪೂರ್ಣ ಪರಿಹಾರ ಹೊಳೆಯಿತು. ಅದರ ಪ್ರಕಾರ ನಿನ್ನ ವಾದವೇ ಸರಿ ಎಂದು ಒಪ್ಪಿಕೊಳ್ಳಬೇಕಾ­ಗುತ್ತದೆ. ನಿನಗಿದು ಸಂತೋಷದ ಸುದ್ದಿಯಾದೀತೆಂದು, ಉತ್ತರ ಸಿಕ್ಕಿದೊಡನೆ ಫೋನ್‌ ಮಾಡಿದೆ. ನಿದ್ರಾಭಂಗವಾದರೆ ಕ್ಷಮಿಸು’ ಎಂದ ಬ್ರೊನೋಸ್ಕಿ. ನಿದ್ರೆಯಿಂದೆದ್ದ ಕೋಪದಲ್ಲಿದ್ದ ನೊಯ್ಮಾನ್‌ “ನನ್ನ ಗಣಿತದಲ್ಲಿ ತಪ್ಪು ಕಂಡುಹಿಡಿದಾಗ ಮಾತ್ರ ಫೋನ್‌ ಮಾಡಬಹುದು. ಸರಿಯಿರುವಾಗೆಲ್ಲ ಫೋನ್‌ ಮಾಡುವ ಅವಶ್ಯಕತೆಯಿಲ್ಲ ‘ ಎಂದು ಕುಕ್ಕಿದ.

* ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.