ಕಟೀಲು ಬ್ರಹ್ಮಕಲಶ: ದುರ್ಗಾಶಾಂತಿ ಹೋಮ, ಕಲಶಾಭಿಷೇಕ


Team Udayavani, Jan 28, 2020, 1:34 AM IST

27KAMATH6

ಕಟೀಲು/ಬಜಪೆ: ಇಲ್ಲಿನ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಆರನೇ ದಿನವಾದ ಸೋಮ ವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 5ರಿಂದ ದುರ್ಗಾಶಾಂತಿಹೋಮ, ಶಾಸ್ತಶಾಂತಿ ಪ್ರಾಯಶ್ಚಿತ್ತಗಳು, ಬೆಳಗ್ಗೆ ಭ್ರಾಮರೀವನದಲ್ಲಿ ತತ್ವ ಹೋಮ, ಶಾಂತಿಪ್ರಾಯಶ್ಚಿತ್ತಗಳು, ಕಲಶಾಭಿಷೇಕ, ಬುಧಯಾಗ, ಸಹಸ್ರ ಚಂಡಿಕಾ ಸಪ್ತಶತೀ ಪಾರಾಯಣ, ಕೋಟಿಜಪ ಯಜ್ಞ ಜರಗಿದವು. ನವಗ್ರಹವನ, ನಕ್ಷತ್ರವನ, ರಾಶಿವನದಲ್ಲಿ ಆಯಾ ವೃಕ್ಷಗಳನ್ನು ಸ್ಥಾಪಿಸ ಲಾಯಿತು.

ಸಂಜೆ 5ರಿಂದ ಭದ್ರಕ ಮಂಡಲಪೂಜೆ, ಅರ್ಚನೆ, ಮಹಾಬಲಿಪೀಠ ಮತ್ತು ಕ್ಷೇತ್ರ ಪಾಲಕಲಶಾಭಿಷೇಕ, ದಿಶಾ ಹೋಮ ಗಳು, ಚೋರಶಾಂತಿ, ಉತ್ಸವಬಲಿ ಭಾÅಮರೀವನದಲ್ಲಿ ಕೋಟಿಜಪಯಜ್ಞ, ಸಹಸ್ರಚಂಡಿಕಾಸಪ್ತಶತೀಪಾರಾಯಣ ಜರಗಿದವು. ಸೋಮವಾರ ಸಹಸ್ರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದು, ಭೋಜನಾಲಯದಲ್ಲಿ ಸುಮಾರು 30 ಸಾವಿರ ಭಕ್ತರು ಅನ್ನಪ್ರಸಾದ ಸ್ವೀಕರಿಸಿದ್ದಾರೆ.

ಸೋಮವಾರ ಬೆಳಗ್ಗೆ ಉಪಾಹಾರಕ್ಕೆ ಮೂಡೆ ಹಾಗೂ ಸಾಂಬಾರು , ಕಾರ್ಕಳ ಕೇಕ್‌ ಮಾದರಿಯ ಸಿಹಿ ತಿಂಡಿ ಮಾಡಲಾಗಿತ್ತು. ಸುಮಾರು 150 ಕೆ.ಜಿ. ಅಕ್ಕಿಯಿಂದ 9,000 ಸಾವಿರ ಜನರಿಗೆ ಬೇಕಾಗುವಷ್ಟು ಮೂಡೆ ತಯಾರಿಸಲಾಗಿದೆ.

ಬಸ್‌ ನಿಲ್ದಾಣ, ಊಟದ ಕೌಂಟರ್‌, ರಥಬೀದಿಯಲ್ಲಿ ಬೆಳಗ್ಗೆ ಮತ್ತೆ ಸಂಜೆಯ ಸಮಯದಲ್ಲಿ ಪಾನಕ, ಕೊಕಮ್‌ ಜ್ಯೂಸ್‌ ವಿತರಿಸಲಾಯಿತು.

ಇಂದಿನ ಕಾರ್ಯಕ್ರಮ
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಏಳನೇ ದಿನವಾದ ಮಂಗಳವಾರದಂದು ಬೆಳಗ್ಗೆ 5ರಿಂದ ಚಂಡಿಕಾಯಾಗ, ಶ್ರೀ ಸೂಕ್ತ ಪುರುಷಸೂಕ್ತ ಹೋಮ, ಮಹಾಶಾಂತಿ, ಶಾಸ್ತ್ರಕಲಶಾಭಿಷೇಕ, ಮಂಟಪಸಂಸ್ಕಾರ ಜರಗುವುದು. ಬೆಳಗ್ಗೆ ಭ್ರಾಮರೀವನದಲ್ಲಿ ಬೃಹಸ್ಪತಿಯಾಗ, ಸಹಸ್ರಚಂಡಿಕಾಸಪ್ತಶತೀಪಾರಾಯಣ, ಕೋಟಿಜಪಯಜ್ಞ, ನವಗ್ರಹವನ, ನಕ್ಷತ್ರವನ, ರಾಶಿವನದಲ್ಲಿ ಆಯಾವೃಕ್ಷಗಳ ಸ್ಥಾಪನೆ ನಡೆಯಲಿದೆ. ಸಂಜೆ 5ರಿಂದ ಶಕ್ತಿದಂಡಕಮಂಡಲಪೂಜೆ, ಅರ್ಚನೆ, ರಕ್ತೇಶ್ವರೀ ಸನ್ನಿ ಧಿಯಲ್ಲಿ ಕಲಶಾಭಿಷೇಕ, ಭ್ರಾಮರೀ ದುರ್ಗಾಹೋಮ, ಶಾಂತಿ ದುರ್ಗಾಹೋಮ, ಅಸ್ತ್ರಮಂತ್ರ ಹೋಮ, ಉತ್ಸವ ಬಲಿ, ಭ್ರಾಮರೀ ವನದಲ್ಲಿ ಕೋಟಿಜಪಯಜ್ಞ, ಸಹಸ್ರಚಂಡಿಕಾಸಪ್ತಶತೀಪಾರಾಯಣ ಜರಗುವುದು.

ರಾಜನಾಥ್‌ ಸಿಂಗ್‌ ಭೇಟಿ; ಬಿಗಿ ಭದ್ರತೆ
ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸೋಮವಾರ ಕಟೀಲಿನ ಕ್ಷೇತ್ರಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು. ಸಂಜೆ 4 ರಿಂದ 6 ರತನಕ ಭಕ್ತರಿಗೆ ದೇವರ ದರ್ಶನಕ್ಕೆ ನಿರ್ಬಂಧಿಸಲಾಗಿತ್ತು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಮಧ್ಯಾಹ್ನ 12 ರಿಂದ ಡಿಕೆಕ್ಟರ್‌ ಯಂತ್ರ ಅಳವಡಿಸಿ ಜನರನ್ನು ತಪಾಸಣೆ ಮಾಡಲಾಗುತ್ತಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.