ಒನ್‌ ನೇಷನ್‌ ಒನ್‌ ಟ್ಯಾಕ್ಸ್‌ : ಅಧಿವೇಶನದಲ್ಲಿ ಕಾನೂನು ತರಲಾಗುವುದು : ಲಕ್ಷ್ಮಣ ಸವದಿ


Team Udayavani, Jan 28, 2020, 6:59 PM IST

savadi

ಬೆಂಗಳೂರು:ಕೇಂದ್ರ ಸರ್ಕಾರವು ಒನ್‌ ನೇಷನ್‌ ಒನ್‌ ಟ್ಯಾಕ್ಸ್‌ ತರಲು ನಿರ್ಧರಿಸಿರುವುದರಿಂದ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಹೆಚ್ಚು ಬೆಲೆಯುಳ್ಳ ವಾಹನಗಳ ನೋಂದಣಿ ಬೇರೆ ಬೇರೆ ರಾಜ್ಯಗಳಲ್ಲಿ ಮಾಡಿ ಇಲ್ಲಿಗೆ ತರುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಲ್ಲೂ ಒಂದೇ ರೀತಿಯ ತೆರಿಗೆ ಪದ್ಧತಿ ಜಾರಿಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಕ್ರಮಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು ಕಾನೂನು ರೂಪಿಸಿ ವಿಧಾನಮಂಡಲದ ಒಪ್ಪಿಗೆ ಪಡೆಯಲಿದೆ ಎಂದು ಹೇಳಿದರು.
ಒನ್‌ ನೇಷನ್‌ ಒನ್‌ ಟ್ಯಾಕ್ಸ್‌ ಪದ್ಧತಿ ಜಾರಿಗೆ ಬಂದರೆ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಕೊರತೆ ಆಗಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಶೇ.16, 18, ಹಾಗೂ 20 ಮೂರು ಸ್ಲಾéಬ್‌ಗಳಲ್ಲಿ ತೆರಿಗೆ ಹಾಕುತ್ತಿದೆ. ಕೇಂದ್ರ ಸರ್ಕಾರವು ಶೇ.8, 12, 10 ರಷ್ಟು ತೆರಿಗೆ ಹಾಕುತ್ತಿದೆ. ಹೀಗಾಗಿ, ಕೊರತೆಯಾಗಬಹುದು. ಆದರೆ, ಅದಕ್ಕೆ ಪರಿಹಾರೋಪಾಯ ಕಂಡು ಹಿಡಿಯಲಾಗುವುದು ಎಂದು ತಿಳಿಸಿದರು.

ಕೆಎಸ್‌ಆರ್‌ಸಿ ಹಾಗೂ ಬಿಎಂಟಿಸಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಅವರು, 1.30 ಲಕ್ಷ ಚಾಲಕರು ಹಾಗೂ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮನ್ನೂ ಸಕಅìರಿ ನೌಕರರು ಅಂತ ಪರಿಗಣಿಸಲು ಬೇಡಿಕೆ ಇದೆ. ಈ ಬಗ್ಗೆ ಸಮಿತಿ ರಚಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.