ಪವನ್ ಸುಖ್ದೇವ್ ಗೆ ಪರಿಸರ ನೊಬೆಲ್
Team Udayavani, Jan 28, 2020, 11:27 PM IST
ವಿಶ್ವಸಂಸ್ಥೆ: ಭಾರತದ ಪರಿಸರ ತಜ್ಞ, ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ರಾಯಭಾರಿ ಪವನ್ ಸುಖ್ದೇವ್ ಅವರಿಗೆ ‘ಟೇಲರ್ ಪುರಸ್ಕಾರ’ ಪ್ರಕಟಿಸಲಾಗಿದೆ. ಅದನ್ನು ಪರಿಸರ ಸಂರಕ್ಷಣೆಗಾಗಿ ನೀಡಲಾಗುವ ನೊಬೆಲ್ ಎಂದೇ ಪರಿಗಣಿಸಲಾಗಿದೆ.
‘ಹಸುರು ಪರಿಸರ’ ಕ್ಷೇತ್ರದಲ್ಲಿ ಅವರ ಕೊಡುಗೆ ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.
ಪವನ್ ಜತೆಗೆ ಜೀವ ವಿಜ್ಞಾನಿ ಗ್ರೆಚೆಕನ್ ದೇವ್ ಅವರಿಗೂ ಈ ಪ್ರಶಸ್ತಿ ಸಂದಿದೆ. ಪರಿಸರ ವಿನಾಶದಿಂದ ಆರ್ಥಿಕ ಕ್ಷೇತ್ರಕ್ಕೂ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಈ ಬಗ್ಗೆ ರಾಜಕೀಯ ಮತ್ತು ಕಾರ್ಪೊರೇಟ್ ಕ್ಷೇತ್ರದ ನಾಯಕರು ಚಿಂತನೆ ನಡೆಸಬೇಕು ಎಂದು ಅವರಿಬ್ಬರು ಸಲಹೆ ಮಾಡಿದ್ದಾರೆ. ಮೇ 1ರಂದು ಅವರಿಬ್ಬರಿಗೆ 2 ಲಕ್ಷ ಅಮೆರಿಕನ್ ಡಾಲರ್ ನಗದು, ಚಿನ್ನದ ಪದಕ ನೀಡಿ ಗೌರವಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ