ಈ ವಾರದಲ್ಲಿ ರಾಮ ದೇಗುಲ ಟ್ರಸ್ಟ್ ರಚನೆ
Team Udayavani, Jan 29, 2020, 6:19 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ಈ ವಾರದಲ್ಲೇ ರಾಮ ದೇಗುಲ ಟ್ರಸ್ಟ್ ರಚನೆಯಾಗುವ ಸಂಭವವಿದೆ. ಈಗಾಗಲೇ ಸರಕಾರ ಎಲ್ಲ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು, ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಗೃಹ ಇಲಾಖೆ ರಾಮಮಂದಿರ ಟ್ರಸ್ಟ್ ರಚನೆಯ ಹೊಣೆ ಹೊತ್ತಿದೆ. ಮುಸ್ಲಿಮರಿಗೆ ಮಸೀದಿ ನಿರ್ಮಾಣಕ್ಕಾಗಿ 5 ಎಕರೆ ಜಾಗ ಕೊಡುವ ಬಗ್ಗೆಯೂ ಈ ವಾರದಲ್ಲೇ ಘೋಷಣೆಯಾಗಲಿದೆ ಎನ್ನಲಾಗುತ್ತಿದೆ.
ರಾಮಜನ್ಮಸ್ಥಾನದಲ್ಲೇ ರಾಮಮಂದಿರ ನಿರ್ಮಿಸು ವುದಕ್ಕೆ ಅನುವು ಮಾಡಿಕೊಡುವ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ವರ್ಷದ ನ.9ರಂದು ನೀಡಿತ್ತು. ಜತೆಗೆ ಮುಸ್ಲಿಮರಿಗೆ ಅಯೋಧ್ಯೆಯಲ್ಲೇ 5 ಎಕರೆ ಭೂಮಿ ನೀಡುವಂತೆಯೂ ಸೂಚನೆ ನೀಡಿತ್ತು. ರಾಮಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ರಚನೆ ಮಾಡುವಂತೆಯೂ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು. ಅದರಂತೆ ಈಗ ಕೇಂದ್ರ ಗೃಹ ಇಲಾಖೆ ಟ್ರಸ್ಟ್ ರಚನೆ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ