ಸೇತುವೆಯ ಮೇಲಿಂದ ನದಿಗೆ ಉರುಳಿದ ಬಸ್: 9 ಸಾವು, 41 ಜನರ ಸ್ಥಿತಿ ಚಿಂತಾಜನಕ
Team Udayavani, Jan 29, 2020, 8:55 AM IST
ಒಡಿಶಾ: ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ಸೊಂದು ಸೇತುವೆಯ ಮೇಲಿಂದ ನದಿಗೆ ಉರುಳಿದ ಪರಿಣಾಮ 9 ಜನರು ದಾರುಣವಾಗಿ ಮೃತಪಟ್ಟು 41 ಜನರು ಗಂಭೀರ ಗಾಯಗೊಂಡ ಘಟನೆ ಗಂಜಂ ಜಿಲ್ಲೆಯ ತಪ್ತಪಾನಿ ಘಾಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ದುರ್ಘಟನೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ನಡೆದಿದ್ದು ಖಾಸಗಿ ಬಸ್ ಟಿಕ್ರಿ ನಗರದಿಂದ ಬೆರಾಂಪುರ್ ಕಡೆಗೆ ಪ್ರಯಾಣಿಸುತ್ತಿತ್ತು.
ಮುಂಜಾನೆಯ ವೇಳೆ ಬಸ್ ಚಾಲಕ ಬ್ರೇಕ್ ಫೇಲ್ ಆಗಿದೆಯೆಂದು ಕಿರುಚಿಕೊಂಡ. ಅದಾಗಿ ಸ್ವಲ್ಪ ಸಮಯದಲ್ಲೆ ಬಸ್ ನದಿಯೊಳಗೆ ಉರುಳಿ ಬಿದ್ದಿದ್ದೆ ಎಂದು ಗಾಯಗೊಂಡ ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ . ಹಲವರ ಸ್ಥಿತಿ ಚಿಂತಾಜನಕವಾಗಿದ್ದು ದಿಗಾಪಹಂಡಿ ಮತ್ತು ಬೆರಾಂಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ