ಒಂದ್‌ ಸಿನ್ಮಾ ಮೂರು ಲವ್‌ ಸ್ಟೋರಿ


Team Udayavani, Jan 30, 2020, 7:00 AM IST

Love-Mocktail

ಅವರಿಗೆ ಇವರು ಮೇಕಪ್‌ ಮಾಡಿದರೆ, ಇವರು ಅವರಿಗೆ ಮೇಕಪ್‌ ಮಾಡುವ ಮೂಲಕ ಸಿನಿಮಾದ ಬಹುತೇಕ ಕೆಲಸವನ್ನು ತಾವೇ ನಿರ್ವಹಿಸುವ ಮೂಲಕ ಅಂದುಕೊಂಡ ಬಜೆಟ್‌ನಲ್ಲೊಂದು ಸಿನಿಮಾ ಮುಗಿಸಿ, ಇದೀಗ ಈ ಶುಕ್ರವಾರ ಬಿಡುಗಡೆಗೆ ಅಣಿಯಾಗಿದ್ದಾರೆ ಮದರಂಗಿ ಕೃಷ್ಣ ಮತ್ತು ಮಿಲನ ನಾಗರಾಜ್‌. ಇವರಿಬ್ಬರೂ ಸೇರಿ ನಿರ್ಮಿಸಿರುವ ಚಿತ್ರ “ಲವ್‌ ಮಾಕ್ಟೇಲ್‌’. ಮೊದಲ ಬಾರಿಗೆ “ಮದರಂಗಿ’ ಕೃಷ್ಣ ನಿರ್ದೇಶಿಸಿರುವ ಚಿತ್ರವಿದು. ಅವರದೇ ಬ್ಯಾನರ್‌ನ ಸಿನಿಮಾ ಆಗಿದ್ದರಿಂದ, ಖರ್ಚು ಕಡಿಮೆ ಮಾಡಿಕೊಂಡೇ ಸಿನಿಮಾ ಮಾಡಿದ್ದಾರೆ.

ಅಷ್ಟೇ ಅಲ್ಲ, ಸಿನಿಮಾದಲ್ಲಿರುವ ಕೆಲ ಕಲಾವಿದರಿಗೂ ಅವರೇ ಮೇಕಪ್‌ ಮಾಡಿ, ಮುಂಚಿತವಾಗಿ ಅವರಿಗೆ ಒಂದು ತಿಂಗಳ ಕಾಲ ವರ್ಕ್‌ಶಾಪ್‌ ಮಾಡಿಸಿ, ನಂತರ ಕ್ಯಾಮೆರಾ ಮುಂದೆ ನಿಲ್ಲಿಸಿ ನಟನೆ ಮಾಡಿಸಿದ್ದಾರೆ. ಈ ಎಲ್ಲಾ ವಿಷಯ ಹೇಳಿಕೊಳ್ಳುವ ಮೂಲಕ ಚಿತ್ರ ಬಿಡುಗಡೆಯ ಸಂತಸ ಹಂಚಿಕೊಳ್ಳಲು ಪತ್ರಕರ್ತರ ಮುಂದೆ ಬಂದಿದ್ದರು ನಿರ್ದೇಶಕ ಕಮ್‌ ಹೀರೋ “ಮದರಂಗಿ’ ಕೃಷ್ಣ. ಅಂದಹಾಗೆ, ಇದೊಂದು ಪಕ್ಕಾ ಲವ್‌ಸ್ಟೋರಿ ಇರುವ ಸಿನಿಮಾ. ಕೃಷ್ಣ ನಿರ್ದೇಶನದ ಜೊತೆ ನಿರ್ಮಾಣಕ್ಕೂ ಇಳಿದಿದ್ದರಿಂದ, ಅವರೊಂದಿಗೆ ಮಿಲನ ಕೂಡ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ.

ತಮ್ಮದೇ ಸಿನಿಮಾ ಅನ್ನುವ ಕಾರಣಕ್ಕೆ ವಿನಾಕಾರಣ ಖರ್ಚು ಬೇಡ ಅಂತ ಅರಿತು, ಅವರವರೇ ಮೇಕಪ್‌ ಮಾಡಿ, ಇತರೆ ನಟ,ನಟಿಯರಿಗೂ ಮೇಕಪ್‌ ಮಾಡಿ ಕೆಲ ಕೆಲಸಗಳನ್ನೂ ನಿಭಾಯಿಸಿ, ಅಲ್ಲೊಂದಷ್ಟು ಖರ್ಚು ಆಗುವುದನ್ನು ಉಳಿಸಿ, ಆ ಹಣವನ್ನು ಮೇಕಿಂಗ್‌ಗೆ ವ್ಯಯಿಸಿದ್ದಾರಂತೆ. “ಲವ್‌ ಮಾಕ್ಟೇಲ್‌’ನಲ್ಲಿ ಮೂರು ಘಟ್ಟದ ಪ್ರೀತಿಯ ವಿಷಯ ಹೇಳಿದ್ದಾರಂತೆ. ಕಾಲೇಜು, ಯೌವ್ವನ ಮತ್ತು ಜವಬ್ದಾರಿ ಹುಡುಗನ ಪ್ರೀತಿ ಗೀತಿ ಇತ್ಯಾದಿ ಇರಲಿದ್ದು, ಈಗಿನ ಯೂಥ್‌ಗೊಂದು ಇಷ್ಟವಾಗುವ ಚಿತ್ರ ಕೊಡುವ ಉತ್ಸಾಹದಲ್ಲಿದ್ದಾರೆ ಕೃಷ್ಣ.

ಚಿತ್ರದಲ್ಲಿ ಮಿಲನ ನಾಗರಾಜ್‌ ಜೊತೆ ಅಮೃತಾ ಅಯ್ಯಂಗಾರ್‌, ರಚನಾ, ಧನುಷ್‌ ಪ್ರಣಾಮ್‌ ಮೈಸೂರು ರಂಗಭೂಮಿ ಪ್ರತಿಭೆ ಅಭಿಲಾಷ್‌ ಹಾಗು ಇತರರು ನಟಿಸಿದ್ದಾರೆ. ರಘುದೀಕ್ಷಿತ್‌ ಸಂಗೀತವಿದ್ದು, ರಾಘ ವೇಂದ್ರ ಕಾಮತ್‌, ಅರುಣ್‌ಕುಮಾರ್‌ ಸಾಹಿತ್ಯವಿದೆ. ಶ್ರೀ ಕ್ರೇಜಿಮೈಂಡ್ಸ್‌ ಸಂಕಲನದ ಜೊತೆಗೆ ಛಾಯಾಗ್ರಹಣವನ್ನೂ ಮಾಡಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಕಳಸ, ಮೈಸೂರು, ಉಡುಪಿ ಸುತ್ತಮುತ್ತ 40 ದಿನಗಳ ಕಾಲ ಚಿತ್ರೀಕರಿಸಲಾಗಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.