ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುತ್ತಿಲ್ಲ: ಕಾಗೋಡು ಅಸಮಾಧಾನ
Team Udayavani, Jan 29, 2020, 8:13 PM IST
ಬೆಂಗಳೂರು: ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಪಡೆಯದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿದೆ ಎಂದು ಹೇಳಿದರು.
ಎಲ್ಲದಕ್ಕೂ ಹೈಕಮಾಂಡ್ ಭೇಟಿ ಮಾಡುವ ಸ್ಥಿತಿ ಬರಬಾರದು. ಇಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಿದ್ದರಾಮಯ್ಯ ಏನು ಬೆಳೆದು ನಿಂತವರಲ್ಲ, ಎಲ್ಲರಿಂದಾಗಿಯೇ ಅವರು ಅಧಿಕಾರ ಪಡೆದಿದ್ದು. ಪರಮೇಶ್ವರ್ ಕೂಡ ಸಂಸ್ಥೆ ಕಟ್ಟಿಕೊಂಡಿದ್ದವರು ಅದರ ಮೂಲಕವೇ ರಾಜಕೀಯಕ್ಕೆ ಬಂದದವರು ಎಂದು ತಿಳಿಸಿದರು.
ಕಾಂಗ್ರೆಸ್ ಜವಾಬ್ದಾರಿಯುತ ಪಕ್ಷ. ಪಕ್ಷವನ್ನು ಸಂಘಟಿಸಬೇಕಾದ ಅವಶ್ಯಕತೆಯಿದೆ. ಇದರತ್ತ ಎಲ್ಲರೂ ಗಮನಹರಿಸಬೇಕು. ಹೈಕಮಾಂಡ್ ಅಧಿಕಾರ ಇದ್ದಾಗ ಒಂದು ರೀತಿ, ಇಲ್ಲದಾಗ ಮತ್ತೂಂದು ರೀತಿ ಕಾಣುತ್ತಿದೆ.
ಅಧಿಕಾರ ಇದ್ದಾಗ ಬಹಳ ಉತ್ಸಾಹದಿಂದ ಇರುತ್ತಾರೆ. ಅಧಿಕಾರ ಇಲ್ಲ ಎಂದರೆ ಎಲ್ಲಿಗೆ ಹೋಗ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ