ಟ್ರಾಫಿಕ್‌ಗೆ ವಿಶ್ವದಲ್ಲಿ ಬೆಂಗ್ಳೂರೇ ನಂ.1


Team Udayavani, Jan 30, 2020, 3:07 AM IST

dattannege

ನವದೆಹಲಿ: ಉದ್ಯಾನ ನಗರಿ, ಐಟಿ ಹಬ್‌ ಎಂದು ಖ್ಯಾತಿ ಪಡೆದಿರುವ ಬೆಂಗಳೂರು ವಿಶ್ವ ದಲ್ಲೇ ಅತಿ ಹೆಚ್ಚು ಟ್ರಾಫಿಕ್‌ ಜಾಮ್‌ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಮುಂಚೂಣಿ ವಾಹನ ಯಾನ ಸಂಸ್ಥೆಯಾದ ಟೋಮ್‌ ಟೋಮ್‌, ಟ್ರಾಫಿಕ್‌ ಜಾಮ್‌ ಸೂಚ್ಯಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿಶ್ವದ 57 ದೇಶಗಳ 416 ನಗರದಲ್ಲಿ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಭಾರತದ 4 ಪ್ರಮುಖ ನಗರಗಳು ಟಾಪ್‌ಟೆನ್‌ ಪಟ್ಟಿಯಲಿವೆ. ಟ್ರಾಫಿಕ್‌ ಜಾಮ್‌ನಿಂದ ಭಾರತ ಸಾಕಷ್ಟು ಕಿರಿಕಿರಿ ಅನುಭವಿಸುತ್ತಿದೆ ಎಂದು ಸಂಸ್ಥೆ ವಿಶ್ಲೇಷಿಸಿದೆ. ಬೆಂಗಳೂರು ಪ್ರಥಮ ಸ್ಥಾನದಲ್ಲಿದ್ದು, ಶೇ.71ರಷ್ಟು ಟ್ರಾಫಿಕ್‌ ಜಾಮ್‌ ಹೊಂದಿದೆ. ಇದು ವಿಶ್ವದಲ್ಲೇ ಅತಿ ಜನದಟ್ಟಣೆ ಕೂಡಿರುವ ನಗರವಾಗಿದೆ.

2019ರ ಆಗಸ್ಟ್‌ 20 ಮಂಗಳವಾರ ಅತಿ ಹೆಚ್ಚು ಟ್ರಾಫಿಕ್‌ ಜಾಮ್‌ನಿಂದ (ಶೇ.103)ಕೂಡಿರುವ ದಿನವಾಗಿದೆ. 2019ರ ಏಪ್ರಿಲ್‌ 6 ಶನಿವಾರ (ಶೇ.30) ಅತ್ಯುತ್ತಮ ದಿನವಾಗಿದೆ. ಶುಕ್ರವಾರ ರಾತ್ರಿ 8 ಗಂಟೆ ಬಳಿಕ ಸಂಚರಿಸಿದರೆ ವರ್ಷಕ್ಕೆ ಐದು ಗಂಟೆಯನ್ನು ಉಳಿಸಬಹುದಾಗಿದೆ. ಟ್ರಾಫಿಕ್‌ ಜಾಮ್‌ನಿಂದ ವರ್ಷಕ್ಕೆ ಸರಾಸರಿ 243 ಗಂಟೆಗಳು (10 ದಿನ, 3 ಗಂಟೆ) ವ್ಯರ್ಥವಾ ಗಲಿವೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ನಂತರ ಫಿಲಿಪ್ಪಿನ್ಸ್‌ ಮನಿಲಾ ನಗರ (ಶೇ. 71 ಟ್ರಾಫಿಕ್‌ ಜಾಮ್‌) 2ನೇ ಸ್ಥಾನದಲ್ಲಿದೆ. ಕೊಲಂಬಿಯಾದ ಬೊಗೊಟಾ ನಗರ (ಶೇ.68) 3ನೇ ಸ್ಥಾನದಲ್ಲಿದೆ. ಇನ್ನು ಭಾರತದ ಮುಂಬೈ (ಶೇ.65) 4ನೇ ಸ್ಥಾನ, ಪುಣೆ (ಶೇ.59) 5ನೇ ಸ್ಥಾನ ಹಾಗೂ ನವದೆಹಲಿ (ಶೇ.56) 8ನೇ ಸ್ಥಾನದಲ್ಲಿದೆ. ರಷ್ಯಾದ ಮಾಸ್ಕೋ, ಪೆರು ದೇಶದ ಲಿಮಾ, ಟರ್ಕಿಯ ಇಸ್ತಾನಬುಲ್‌ ಹಾಗೂ ಇಂಡೋನೇಷ್ಯಾದ ಜಕರ್ತಾ ಟಾಪ್‌ಟೆನ್‌ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ವಿಶೇಷ ಎಂದರೆ, ಭಾರತದ ಪ್ರಮುಖ ನಗರಗಳ ಪೈಕಿ ದೆಹಲಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳು ಇದ್ದರೂ ಮೆಟ್ರೋ ಸೇರಿದಂತೆ ರಸ್ತೆಗಳು ಅತ್ಯುತ್ತಮವಾಗಿವೆ. ಅತಿ ಹೆಚ್ಚು ಟ್ರಾಫಿಕ್‌ ಜಾಮ್‌, ಅತಿ ಕಡಿಮೆ ಟ್ರಾಫಿಕ್‌ ಜಾಮ್‌, ರಸ್ತೆಯಲ್ಲಿ ಚಾಲಕ ಎಷ್ಟು ಸಮಯ ಕಾಲ ಕಾಯುತ್ತಾನೆ, ರಸ್ತೆ ಸಂಪರ್ಕ ಜಾಲ ಮತ್ತಿತರ ಅಂಶಗಳನ್ನಿಟ್ಟುಕೊಂಡು ಈ ಸೂಚ್ಯಂಕ ಸಿದ್ಧಪಡಿಸಲಾಗಿದೆ.

ಟಾಪ್‌ ಟೆನ್‌ ನಗರಗಳು, ಟ್ರಾಫಿಕ್‌ ಜಾಮ್‌ ಪ್ರಮಾಣ
1.ಬೆಂಗಳೂರು(ಭಾರತ)- ಶೇ.71
2.ಮನಿಲಾ(ಫಿಲಿಪ್ಪಿನ್‌)-ಶೇ.71
3.ಬೊಗೊಟಾ(ಕೊಲೊಂಬಿಯಾ)-ಶೇ.68
4.ಮುಂಬೈ (ಭಾರತ)-ಶೇ.65
5.ಪುಣೆ (ಭಾರತ)-ಶೇ.59
6.ಮಾಸ್ಕೋ (ರಷ್ಯಾ)-ಶೇ.59
7.ಲಿಮಾ (ಪೆರು)-ಶೇ.57
8.ನವದೆಹಲಿ(ಭಾರತ)-ಶೇ.56
9.ಇಸ್ತಾನಬುಲ್‌(ಟರ್ಕಿ)-ಶೇ.55
10.ಜಕಾರ್ತ (ಇಂಡೋನೇಷ್ಯಾ)-ಶೇ.53

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.