ಡಿಂಗ ಡಾನ್ಸ್ ಶುರು

ಐಫೋನ್‌ನಲ್ಲಿ ಮಾಡಿದ ಸಿನಿಮಾವಿದು...

Team Udayavani, Jan 31, 2020, 5:21 AM IST

youth-19

ಅಬ್ಟಾ… ಈ ಡಿಂಗನ ಸ್ಟೆಪ್‌ಗೆ 30 ಲಕ್ಷ ವೀವ್ಸ್‌…!
-ಇದು “ಡಿಂಗ’ ಚಿತ್ರತಂಡದ ಉದ್ಘಾರ. ಜೊತೆಗೆ ಅವರ ಮೊಗದಲ್ಲಿ ಹರ್ಷವೂ ಉಂಟು. ಹೊಸಬರ ಚಿತ್ರವೊಂದು ಈ ಪರಿ ಸುದ್ದಿಯಾಗಿದೆ ಅಂದರೆ, ಅದಕ್ಕೆ ಕಾರಣ, ಚಿತ್ರದ ಗುಣಮಟ್ಟ. ಸಾಂಗು ಹಾಗೂ ಆ ಡಿಂಗನ ಸ್ಟೆಪ್ಪು. ಹೌದು, ಇದು ಐಫೋನ್‌ನಲ್ಲಿ ತಯಾರಾದ ಚಿತ್ರ. ಈ ವಾರ ತೆರೆಗೆ ಬರುತ್ತಿರುವ ಚಿತ್ರದ ಕುರಿತು ಹೇಳಿಕೊಂಡ ನಿರ್ದೇಶಕ ಅಭಿಷೇಕ್‌, “ನಾನು ಈ ಚಿತ್ರದ ಕಥೆಯನ್ನು ಸಾಕಷ್ಟು ಜನರಿಗೆ ಹೇಳಿದೆ. ಯಾರೂ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಯಾಕೆಂದರೆ, ಐಫೋನ್‌ನಲ್ಲಿ ಸಿನಿಮಾ ಮಾಡ್ತೀನಿ ಅಂದಿದ್ದಕ್ಕೆ. ಕೊನೆಗೆ ನನ್ನ ಮಾತನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಗುರುಗಳು. ಇವತ್ತಿನ ಕಾಲದಲ್ಲಿ ಸುಮ್ಮನೆ ನೂರು ರುಪಾಯಿ ಸಿಗೋದಿಲ್ಲ. ಅಂತಹದರಲ್ಲಿ ನನ್ನ ನಂಬಿ ಕೋಟಿ ಹಣ ಹಾಕಿ ಸಿನಿಮಾ ಮಾಡಿದ್ದಾರೆ. ಐಫೋನ್‌ ಸಿನಿಮಾ ಸುಮ್ಮನೆ ಅಲ್ಲ. ರಿಸ್ಕ್ ಜಾಸ್ತಿ ಇತ್ತು. ಫೋನೋಗ್ರಫಿ ಮೆಥೆಡ್‌ ವರ್ಕ್‌ ಆಗಿದೆ. ಏಷ್ಯಾದಲ್ಲೇ ಮೊದಲ ಪ್ರಯತ್ನವಿದು. ಎಲ್ಲರೂ ಚಿತ್ರ ನೋಡಿ ಹರಸಿ’ ಎಂದರು ನಿರ್ದೇಶಕ ಅಭಿಷೇಕ್‌.

ಮಾಯಕಾರ ಪ್ರೊಡಕ್ಷನ್ಸ್‌ನಲ್ಲಿ 11 ಜನ ನಿರ್ಮಾಪಕರು ಚಿತ್ರಕ್ಕೆ ಹಣ ಹಾಕಿದ್ದಾರೆ. ಅವರ ಪೈಕಿ ಮಧು ದೀಕ್ಷಿತ್‌ ಮಾತನಾಡಿ, “ಚಿತ್ರ ಮಾಡೋದು ಸುಲಭ. ಆದರೆ, ರಿಲೀಸ್‌ ಮಾಡೋದು ಕಷ್ಟ. ಆದರೆ ಮಾದೇಶ್ವರನ ಅನುಗ್ರಹ ಎಲ್ಲವೂ ಒಳ್ಳೆಯದಾಗಿದೆ. ಧೀರಜ್‌ ಫಿಲಂಸ್‌ನ ಮೋಹನ್‌ದಾಸ್‌ ಪೈ ವಿತರಣೆ ಮಾಡುತ್ತಿದ್ದಾರೆ. ಹೊಸಬರ ಪ್ರಯತ್ನಕ್ಕೆ ಬೆಂಬಲ ಸಿಕ್ಕಿದೆ. ನಿರ್ದೇಶಕರು ಹೇಗೆ ಕಥೆ ಹೇಳಿದ್ದರೋ, ಹಾಗೆಯೇ ಚಿತ್ರ ಮಾಡಿದ್ದಾರೆ. ಆರವ್‌ ಹಾಗು ಅನೂಷಾ ಈ ಚಿತ್ರ ಆಗೋಕೆ ಕಾರಣ. ಇನ್ನು, ದೊಡ್ಡ ಪರದೆ ಮೇಲೆ ಐಫೋನ್‌ ಚಿತ್ರ ನೋಡೋಕೆ ಆಗುತ್ತಾ ಎಂಬ ಪ್ರಶ್ನೆ ಇತ್ತು. ಛಾಯಾಗ್ರಾಹಕ ಮಂಜುನಾಥ್‌ ಅದಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ಇನ್ನು, ಸಂಗೀತ ನಿರ್ದೇಶಕ ಶುದೊœàರಾಯ್‌ ಅದ್ಭುತ ಹಾಡು ಕೊಟ್ಟಿದ್ದಾರೆ. ಇದು ಕೌಟುಂಬಿಕ ಸಿನಿಮಾ. ಎಲ್ಲರೂ ನೋಡಬೇಕು’ ಎಂಬ ಮನವಿ ಇಟ್ಟರು.

ವಿತರಕ ಮೋಹನ್‌ ದಾಸ್‌ ಪೈ ಅವರು, ಸುಮಾರು 100 ಪ್ಲಸ್‌ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ತಯಾರಿ ಮಾಡಿಕೊಂಡಿದ್ದಾರಂತೆ. ನಮಗೂ ಐಫೋನ್‌ ಸಿನಿಮಾ ಹೊಸ ಅನುಭವ. ಸಿನಿಮಾದ ಗುಣಮಟ್ಟ ಚೆನ್ನಾಗಿದೆ. ದೊಡ್ಡ ಪರದೆ ಮೇಲೆ ಎಫೆಕ್ಟ್ ಆಗಿದೆ’ ಎಂದರು. ಛಾಯಾಗ್ರಾಹಕ ಮಂಜುನಾಥ್‌ ಅವರಿಗೆ ಐಫೋನ್‌ನಲ್ಲಿ ಕೆಲಸ ಅಂದಾಗ ಭಯ ಆಯ್ತಂತೆ. ಕೊನೆಗೆ ನಿರ್ಮಾಪಕರು ಕೊಟ್ಟ ಧೈರ್ಯ, ಪ್ರೋತ್ಸಾಹದಿಂದ ಇದು ಸಾಧ್ಯವಾಗಿದೆ. ಎಲ್ಲರೂ ಇಲ್ಲಿ ಹೊಸಬರೇ. ಅವರೆಲ್ಲರ ಬೆಂಬಲ ಸಿಕ್ಕಿದ್ದರಿಂದ ಒಳ್ಳೆಯ ಸಿನಿಮಾ ಆಗಿದೆ’ ಎಂದರು.

ಸಂಗೀತ ನಿರ್ದೇಶಕ ಶುದ್ದೋರಾಯ್‌ ಅವರ ಮೂರನೇ ಸಿನಿಮಾ ಇದು. ಈಗಾಗಲೇ ಹಾಡು ಹಿಟ್‌ ಆಗಿರುವುದು ಅವರಿಗೆ ಖುಷಿ ಕೊಟ್ಟಿದೆಯಂತೆ. ಹಿನ್ನೆಲೆ ಸಂಗೀತ ನೀಡುವ ವೇಳೆ ಸಾಕಷ್ಟು ಸಲ ಸಿನಿಮಾ ನೋಡಿದ್ದರಿಂದ ಕಣ್ಣೀರು ಬಂದಿದೆ. ನೋಡುಗರಿಗೂ ಇದು ಎಮೋಷನಲ್‌ ಸಿನಿಮಾ ಆಗುತ್ತೆ ಅಂದರು ಅವರು.

ನಾಯಕ ಆರವ್‌ಗೌಡ ಅವರಿಗೆ ಚಿತ್ರದ ಹಾಡು ಮತ್ತು ಡಿಂಗ ಸ್ಟೆಪ್‌ ಟಿಕ್‌ಟಾಕ್‌ನಲ್ಲಿ ವೈರಲ್‌ ಆಗಿದ್ದು ಖುಷಿ ಹಂಚಿಕೊಂಡರು. ನಾಯಕಿ ಅನೂಷಾಗೂ ಚಿತ್ರದ ಮೇಲೆ ವಿಶ್ವಾಸವಿದೆಯಂತೆ. ಈ ವೇಳೆ ಜಗದೀಶ್‌, ಶಿವಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.