ಜಿಲ್ಕಾದಲ್ಲಿ ಪ್ರಿಯ ಮಿಂಚು

ಕರಾವಳಿ ಹುಡ್ಗಿಯ ಸ್ಯಾಂಡಲ್‌ವುಡ್‌ ಎಂಟ್ರಿ

Team Udayavani, Jan 31, 2020, 5:56 AM IST

youth-25

ಕರ್ನಾಟಕದ ಕರಾವಳಿಯ ಕಡಲ ತೀರದಿಂದ, ಸಿನಿಮಾ ಎಂಬ ಬಣ್ಣದ ಲೋಕಕ್ಕೆ ಕಾಲಿಟ್ಟು ಮಿಂಚುತ್ತಿರುವ ಪ್ರತಿಭೆಗಳ ಸಂಖ್ಯೆಗೆ ಲೆಕ್ಕವಿಲ್ಲ. ಚಿತ್ರರಂಗವೆಂಬ ಮಾಯಾಲೋಕಕ್ಕೆ ಪ್ರತಿವರ್ಷ ಇಲ್ಲಿಂದ ನೂರಾರು ಮಂದಿ ಕಾಲಿಡುತ್ತಲೇ ಇರುತ್ತಾರೆ. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ಬೇರೆ ಬೇರೆ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿಯರ ಸಾಲು ಕೂಡ ದೊಡ್ಡದಿದೆ. ಈಗ ಈ ಸಾಲಿಗೆ ಪ್ರಿಯಾ ಹೆಗ್ಡೆ ಎನ್ನುವ ಮತ್ತೂಬ್ಬ ನವನಟಿಯ ಹೆಸರು ಸೇರ್ಪಡೆ­ಯಾಗುತ್ತಿದೆ. ತುಳು ಚಿತ್ರರಂಗದ ಮೂಲಕ ಸಿನಿ ಜರ್ನಿ ಶುರು ಮಾಡಿದ ಪ್ರಿಯಾ ಹೆಗ್ಡೆ, ಈಗ ಕನ್ನಡದ ಜೊತೆ ತೆಲುಗು ಚಿತ್ರರಂಗದಲ್ಲೂ ನಿಧಾನವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ.

ಸದ್ಯ ಪ್ರಿಯಾ ಹೆಗ್ಡೆ ಅಭಿನಯದ “ಜಿಲ್ಕಾ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಕನ್ನಡ, ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಪ್ರಿಯಾ ಮೂರೂ ಭಾಷೆಯಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವ ಪ್ರಿಯಾ, “ನನ್ನ ಸಿನಿಮಾ ಕೆರಿಯರ್‌ನಲ್ಲಿ ಇದೊಂದು ಮಹತ್ವದ ಸಿನಿಮಾ. ಇಡೀ ಸಿನಿಮಾದ ಆರಂಭದಿಂದ ಅಂತ್ಯದವರೆಗೆ ಸಂಪೂರ್ಣವಾಗಿ ಇಲ್ಲಿ ತೊಡಗಿಸಿಕೊಂಡಿದ್ದೇನೆ. ಒಂದು ಸಿನಿಮಾಕ್ಕೆ ಏನೆಲ್ಲ ಕೆಲಸಗಳಿರುತ್ತದೆ. ಒಬ್ಬ ನಟಿಯಾಗಿ ಹೇಗಿರಬೇಕು, ಪಾತ್ರಕ್ಕೆ ಏನು ತಯಾರಿ ಮಾಡಿಕೊಳ್ಳಬೇಕು. ಸಿನಿಮಾ ಮೇಕಿಂಗ್‌ ಹೇಗಾಗುತ್ತದೆ? ಹೀಗೆ ಪ್ರತಿಯೊಂದು ವಿಷಯವನ್ನೂ ಇದರಲ್ಲಿ ಕಲಿತುಕೊಂಡಿದ್ದೇನೆ. ಚಿತ್ರದ ಪಾತ್ರಕ್ಕಾಗಿ ಕೆಲ ತಿಂಗಳು ಮುಂಬೈಗೆ ಹೋಗಿ ಟ್ರೈನಿಂಗ್‌ ತೆಗೆದುಕೊಂಡು ಬಂದಿದ್ದೆ. ಇದು ನನಗೆ ಮರೆಯಲಾರದ ಅನುಭವ. ಈ ಸಿನಿಮಾದಲ್ಲಿ ನನ್ನ ಪಾತ್ರದ ಹೆಸರು ಸ್ಪೂರ್ತಿ ಅಂಥ. ಪ್ರಿನ್ಸಿಪಾಲ್‌ ಮಗಳು. ಇನೋಸೆಂಟ್‌ ಹುಡುಗಿ. ಅದರಿಂದಾಚೆಗೆ ಪಾತ್ರಕ್ಕೆ ಇನ್ನೊಂದು ತಿರುವು ಇದೆ. ಅದರ ಬಗ್ಗೆ ಈಗಲೆ ಗುಟ್ಟು ಬಿಟ್ಟುಕೊಡಲಾರೆ. ಅದನ್ನು ಥಿಯೇಟರ್‌ನಲ್ಲೇ ನೋಡಬೇಕು. ಇದೇ ಫೆಬ್ರವರಿಗೆ ಸಿನಿಮಾ ರಿಲೀಸ್‌ ಆಗ್ತಿದೆ. ನನ್ನ ಮಟ್ಟಿಗೆ ಇದೊಂದು ಡಿಫ‌ರೆಂಟ್‌ ಸಿನಿಮಾವಾಗಿದ್ದು, ಸಿನಿಮಾ ಮತ್ತು ಅದರಲ್ಲಿ ನನ್ನ ಪಾತ್ರ ಎರಡೂ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎನ್ನುತ್ತಾರೆ.

ಒಂದಷ್ಟು ಶಾರ್ಟ್‌ಫಿಲಂಸ್‌, ಮ್ಯೂಸಿಕ್‌ ಆಲ್ಬಂಗಳಲ್ಲಿ ಪ್ರಿಯಾ ಹೆಗ್ಡೆ ಅಭಿನಯಿಸಿದ ನಂತರ, “ದಗಲ್‌ಬಾಜಿಲು’ ತುಳು ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು. “ದಗಲ್‌ಬಾಜಿಲು’ ತೆರೆಕಂಡ ಬಳಿಕ ತುಳು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕೂಡ ಪಡೆಯಿತು. ಅದಾದ ಬಳಿಕ ಕನ್ನಡದಲ್ಲಿ “ಜಿಲ್ಕಾ’ ಚಿತ್ರದಲ್ಲಿ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.