ಫೆಬ್ರವರಿ 4 – 6ರಿಂದ ಯುನೆಸ್ಕೋ ಮಹಾನಿರ್ದೇಶಕರ ಭಾರತ ಭೇಟಿ
Team Udayavani, Jan 31, 2020, 12:44 AM IST
ಹೊಸದಿಲ್ಲಿ: ಯುನೆಸ್ಕೋ ಮಹಾನಿರ್ದೇಶಕಿ ಆಡ್ರೆ ಅಜೌಲೆ ಮುಂದಿನ ವಾರ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರನ್ನು ಭೇಟಿಯಾಗಲಿದ್ದಾರೆ.
ಫೆಬ್ರವರಿ 4-6ರಿಂದ ಅವರ ಭೇಟಿಯ ಸಮಯದಲ್ಲಿ ಯುನೆಸ್ಕೋ ಮೂಲಕ ಭಾರತವು ಜಗತ್ತಿಗೆ ಏನು ನೀಡಬಲ್ಲದು ಎಂಬುದು ಚರ್ಚೆಯ ಕಾರ್ಯಸೂಚಿಯಾಗಿದೆ. ಯುನೆಸ್ಕೋದ ತಂಡ ಭೇಟಿ ನೀಡುತ್ತಿರುವ ಈ ಹಿನ್ನೆಲೆಯಲ್ಲಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತದ ವಿಜ್ಞಾನ, ಶ್ರೀಮಂತ ಸಂಸ್ಕೃತಿ, ಸಂವಹನ ಮತ್ತು ಶಿಕ್ಷಣ ಸರಿದಂತೆ ಹಲವು ಕ್ಷೇತ್ರಗಳು ಪ್ರಮುಖ ಆಕರ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ