ಸರ್ದಾ ಮೈನ್ಸ್ಗೆ ಸುಪ್ರೀಂ ಕೋರ್ಟ್ ನಿರಾಳ
Team Udayavani, Jan 31, 2020, 1:54 AM IST
ಹೊಸದಿಲ್ಲಿ: ಗಣಿ ಕಂಪನಿ ಸರ್ದಾ ಮೈನ್ಸ್ಗೆ ಸುಪ್ರೀಂ ಕೋರ್ಟ್ನಿಂದ ತುಸು ನಿರಾಳ ದೊರೆತಿದೆ. ಪರಿಸರ ಹಾನಿ ಪರಿಹಾರ 933 ಕೋಟಿ ರೂ.ಗಳನ್ನು ಫೆ.29ರ ಒಳಗೆ ಠೇವಣಿ ಇರಿಸಿ, ಒಡಿಶಾದಲ್ಲಿ ಗಣಿಗಾರಿಕೆ ಮುಂದು ವರಿಸಬಹುದು ಎಂದು ಕಂಪನಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪರಿಸರ ಮಾನ್ಯತೆ ಪಡೆಯದಿದ್ದ ಕಾರಣ 2014ರ ಮಾ.31ರಂದು ಸರ್ದಾ ಮೈನ್ಸ್ಗೆ ಅದಿರು ಪೂರೈಸದಂತೆ ತಡೆ ಒಡ್ಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!