ಪಾದುಕಾ ಪಟ್ಟಾಭಿಷೇಕ ಸಂಕೀರ್ತನಾಮೃತ


Team Udayavani, Jan 31, 2020, 10:32 AM IST

youth-54

ಮಂಗಳೂರಿನ ರಮಾ ಮಿಶನ್‌ನಲ್ಲಿ ಕಥಾ ಕೀರ್ತನಾ ರಂಗದ ಪ್ರತಿಭೆ ಮಂಜುಳಾ ಜಿ.ರಾವ್‌ ಇರಾ ಪಾದುಕಾ ಪಟ್ಟಾಭಿಷೇಕ ಸಂಕೀರ್ತನೆ ಯನ್ನು ಆಪ್ಯಾಯಮಾನ ವಾಗಿ ಮಂಡಿಸಿದರು.ಮಂಜುಳಾರಾವ್‌ ಶಂ ನ ಅಡಿಗ, ಭದ್ರಗಿರಿ ಅಚ್ಯುತದಾಸ್‌ ಮತ್ತು ಲಕ್ಷ್ಮಣದಾಸ ವೇಲಣ್‌ಕ‌ರ್‌ರವರ ಗುರುತ್ವದಲ್ಲಿ ಪಳಗಿದವರು. ಕರ್ನಾಟಕ ಮತ್ತು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದಲ್ಲೂ ನಿಪುಣರು.

ರಾಮ ಪಿತೃವಾಕ್ಯ ಪರಿಪಾಲನೆಗಾಗಿ ವನವಾಸಕ್ಕೆ ಹೊರಟಾಗ ರಾಮನ ಸ್ವರ್ಣ ಪಾದುಕೆಗಳ ಪಟ್ಟಾಭಿಷೇಕವನ್ನು ಭರತನು ನಡೆಸುವ ಚಿತ್ರಣದ ಸಂಕೀರ್ತನೆ ಇದಾಗಿತ್ತು. ದೇವನನ್ನು ಜೀವ ಅನುಸರಿಸಬೇಕು ಎನ್ನುವ ಸಂದೇಶ ಹೊತ್ತ ಈ ಕಥಾಕೀರ್ತನೆಯನ್ನು ವಿದ್ವತ್‌ ಪೂರ್ಣವಾಗಿ ನಿರೂಪಿಸಿ ಕಾಲಕ್ಷೇಪವನ್ನು ಸಾರ್ಥಕ ಬದ್ಧಗೊಳಿಸಿದರು.

ನವರಸಗಳ‌ ಭಾವಕ್ಕೆ ತಕ್ಕಂತೆ ರಾಗ, ಪೂರಕ -ಪ್ರಸ್ತುತ ವಿದ್ಯಮಾನ, ವಿನೋದಾವಳಿಗಳನ್ನು ಕತೆ ಉಪಕತೆಗಳೊಂದಿಗೆ ಏಕೀಕೃತಗೊಳಿಸಿ ಸುಮಧುರ ಶಾರೀರದೊಂದಿಗೆ ಅಲೌಕಿಕವನ್ನು ಲೌಕಿಕತೆಯಲ್ಲಿ ಸಂಲಗ್ನಗೊಳಿಸಿ, ಸುಜ್ಞಾನದ ಬೆಸುಗೆಯಲ್ಲಿ ಹಾವ-ಭಾವ, ನಿರರ್ಗಳ ವಾಕ್‌ಝರಿಯೊಂದಿಗೆ ವ್ಯಾಖ್ಯಾನಿಸಿ ಪರವಶಗೊಳಿಸಿದರು. ಹಾರ್ಮೋನಿಯಂನಲ್ಲಿ ರಮೇಶ್‌ ಹೆಬ್ಟಾರ್‌ ಮತ್ತು ತಬ್ಲಾದಲ್ಲಿ ಪ್ರಕಾಶ್‌ ಸಪ್ರ ಸಾಥ್‌ ನೀಡಿದರು.

– ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.