ಜಿಲ್ಲೆಯಲ್ಲಿ ಜಲಮೂಲಗಳ ಪುನಶ್ಚೇತನಕ್ಕೆ ಆದ್ಯತೆ


Team Udayavani, Feb 1, 2020, 3:00 AM IST

jilleyalli

ಕೊಳ್ಳೇಗಾಲ: ಜಿಲ್ಲೆಯಲ್ಲಿ ಜಲಮೂಲಗಳ ಪುನಶ್ಚೇತನ 100 ಕಾರ್ಯಾಗಾರವನ್ನು ನಡೆಸುವ ಉದ್ದೇಶ ಹೊಂದಿರುವುದಾಗಿ ಜಿಪಂ ಸಿಇಒ ನಾರಾಯಣರಾವ್‌ ಹೇಳಿದರು. ತಾಲೂಕಿನ ಕುಂತೂರು ಗ್ರಾಮದಲ್ಲಿ ಎಲ್ಲಾ ಪಿಡಿಒಗಳಿಗಾಗಿ ಏರ್ಪಡಿಸಿದ್ದ ಜಲಮೂಲಗಳ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು.

ಮತ್ತು ನೀರು ಪೋಲಾಗದಂತೆ ಎಲ್ಲಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು. ಗ್ರಾಪಂನ ವ್ಯಾಪ್ತಿಯಲ್ಲಿ ನೀರಿನ ಅಂತರ್ಜಲ ಹೆಚ್ಚಿಸುವ ಸಲುವಾಗಿ 10*10 ಗುಂಡಿ ತೆಗೆದು ಅದರಲ್ಲಿ 40 ಎಂ.ಎಂ. ಕಲ್ಲು, 20 ಎಂ.ಎಂ. ಜಲ್ಲಿಕಲ್ಲು, ಇದ್ದಿಲು ನಂತರ ಎಂ.ಸ್ಯಾಂಡ್‌ನಿಂದ ಮುಚ್ಚಿ ಪಕ್ಕದಲ್ಲಿ ಚೆಕ್‌ಡ್ಯಾಮ್‌ ನಿರ್ಮಾಣ ಮಾಡಿ, ನೀರು ತುಂಬಿಸಿದರೆ ಅಂತರ್ಜಲ ವೃದ್ಧಿಯಾಗಿ, ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ತಾಲೂಕಿನ ಕುಂತೂರು ಗ್ರಾಪಂನಲ್ಲಿ ನೀರಿನ ಸಮಸ್ಯೆ ತಾಂಡವಾಡುತ್ತಿರುವ ಬಗ್ಗೆ ಪಿಡಿಒ ಅವರು ದೂರು ನೀಡಿದ ಮೇರೆಗೆ ಗ್ರಾಪಂ ಆಯ್ಕೆ ಮಾಡಿದೆ. ಇದಕ್ಕೆ ಬೇಕಾದ ತಜ್ಞರಿಂದ ಎಲ್ಲಾ ಮಾಹಿತಿ ಪಡೆದು ತಾಲೂಕಿನ ಎಲ್ಲಾ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣ ಮಾಡಬೇಕು ಎಂದು ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರ ನೂತನ ಯೋಜನೆ ಜಾರಿಗೆ ತಂದಿದೆ. ಇದನ್ನು ಜಿಲ್ಲೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ ಮತ್ತು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಸೂಚನೆ ಮೇರೆಗೆ ಈ ಕೆಲಸವನ್ನು ಕೈಗೆತ್ತಿಕೊಂಡಿದ್ದು, ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಿಸಬೇಕು ಎಂದರು. ಈ ವೇಳೆ ಗ್ರಾಪಂ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಕುಮಾರಸ್ವಾಮಿ, ಪಿಡಿಒ ಶೋಭರಾಣಿ ಹಾಜರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.