ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಕ್ಷಮಾ ಅರ್ಜಿ ತಿರಸ್ಕೃತ
Team Udayavani, Feb 1, 2020, 10:57 AM IST
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಬೆಳಿಗ್ಗೆ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರು.
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಶನಿವಾರ ಮುಂಜಾನೆ ಗಲ್ಲು ಶಿಕ್ಷೆ ನೀಡುವ ಬಗ್ಗೆ ಡೆತ್ ವಾರಂಟ್ ಹೊರಡಿಸಲಾಗಿತ್ತು. ಆದರೆ ಪಾಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಸಂಜೆ ತಡೆಯಾಜ್ಷೆ ನೀಡಿತ್ತು.
2012ರ ಡಿಸೆಂಬರ್ 16ರಂದು ದೆಹಲಿಯ ವೈದ್ಯಕೀಯ ವಿದ್ಯಾರ್ಥಿನಿಯನ್ನು ನಾಲ್ವರು ಚಲಿಸುತ್ತಿದ್ದ ಬಸ್ ನಲ್ಲಿ ಅತ್ಯಾಚಾರ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ