ಕುಷ್ಠ ರೋಗ ಅರಿವು ಆಂದೋಲನ
Team Udayavani, Feb 1, 2020, 3:18 PM IST
ಭಟ್ಕಳ: ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಕಿತ್ತೂರು ಚೆನ್ನಮ್ಮ ವಸತಿ ಶಾಲೆ ಪುರವರ್ಗದಲ್ಲಿ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ತಾಪಂ ಸದಸ್ಯ ಹನುಮಂತ ನಾಯ್ಕ ಕುಷ್ಠ ರೋಗದಂತಹ ಸಾಂಕ್ರಾಮಿಕ ರೋಗ ಗಳನ್ನು ತಡೆಯುವಲ್ಲಿ ವಿದ್ಯಾರ್ಥಿಗಳಪಾತ್ರ ಅತಿ ಮುಖ್ಯವಾಗಿದೆ ಎಂದರು. ಮುಖ್ಯ ಅತಿಥಿ ತಹಶಿಲ್ದಾರ್ ವಿ.ಪಿ. ಕೊಟ್ರಳ್ಳಿ ಮಾತನಾಡಿ ಪ್ರಸ್ತುತ ವೈದ್ಯಕೀಯ ಕ್ಷೇತ್ರ ಸಾಕಷ್ಟು ಮುಂದುವರೆದಿದ್ದು ಕುಷ್ಠ ರೋಗದಂತ ಮಾರಣಾಂತಿಕ ಕಾಯಿಲೆಗಳಿಗೂ ಕೂಡ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧೋಪಚಾರ ಲಭ್ಯವಿದೆ. ಅಂತಹ ರೋಗಗಳು ಕಾಣಿಸಿಕೊಂಡಲ್ಲಿ ಭಯ ಪಡದೆ ಲಭ್ಯವಿರುವ ಔಷಧದ ಸದುಪಯೋಗ ಪಡೆದುಕೊಳ್ಳಲು ವಿದ್ಯಾರ್ಥಿಗಳು ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು ಎಂದರು.
ಜಿಲ್ಲಾರೋಗ ವಾಹಕ, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕ್ಯಾಪ್ಟನ್ ಡಾ| ರಮೇಶರಾವ್ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತುಮಾತನಾಡಿದರು. ಟಿಎಚ್ಒ ಡಾ| ಮೂರ್ತಿರಾಜ್ ಭಟ್ ಕುಷ್ಠರೋಗ ಉಪನ್ಯಾಸ ನೀಡಿದರು. ಹಿರಿಯ ಆರೋಗ್ಯ ಸಹಾಯಕ ಈರಯ್ಯ ದೇವಾಡಿಗ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲ ರಮೇಶ ನಾಯ್ಕ ಸ್ವಾಗತಿಸಿದರು. ವಿಜಯ ಮೊಗೇರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ