ಇಂದು ಮಧ್ಯಾಹ್ನ ಗಲ್ಲು ನಿರ್ಧಾರ
Team Udayavani, Feb 2, 2020, 6:15 AM IST
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳ ಗಲ್ಲುಶಿಕ್ಷೆಗೆ ತಡೆ ನೀಡಿದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೇಂದ್ರ ಸರಕಾರ ಶನಿವಾರ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ಸ್ವೀಕರಿಸಿರುವ ದಿಲ್ಲಿ ಹೈಕೋರ್ಟ್ ರವಿವಾರ ಅಪರಾಹ್ನ 3 ಗಂಟೆಗೆ ಈ ನಾಲ್ವರೂ ಅಪರಾಧಿಗಳ ಗಲ್ಲು ಶಿಕ್ಷೆ ಸಮಯವನ್ನು ನಿರ್ಧಾರ ಮಾಡಲಿದೆ.
ಶಿಕ್ಷೆ ವಿಳಂಬವಾಗುತ್ತಿರುವುದು ಸರಿಯಲ್ಲ ಎಂದು ಸರಕಾರ ಕೋರ್ಟ್ಗೆ ತಿಳಿಸಿದೆ. ಈ ಹಿಂದೆ ದಿಲ್ಲಿ ಕೋರ್ಟ್ ಹೊರಡಿಸಿದ್ದ ಡೆತ್ ವಾರಂಟ್ ಪ್ರಕಾರ ಶನಿವಾರ(ಫೆ.1)ವೇ ನಾಲ್ವರು ಅತ್ಯಾಚಾರಿಗಳನ್ನು ನೇಣು ಗಂಬಕ್ಕೇರಿಸಬೇಕಿತ್ತು. ಆದರೆ ಅಪರಾಧಿ ಗಳ ಕಾನೂನಾತ್ಮಕ ಅವಕಾಶಗಳು ಬಾಕಿ ಉಳಿದಿರುವ ಕಾರಣ ಶುಕ್ರವಾರ ಕೊನೆಯ ಕ್ಷಣದಲ್ಲಿ ಗಲ್ಲುಶಿಕ್ಷೆ ಜಾರಿಗೆ ಕೋರ್ಟ್ ತಡೆ ನೀಡಿತ್ತು.
ಮತ್ತೂಬ್ಬನಿಂದ ಅರ್ಜಿ
ಈ ನಡುವೆ, ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಕೋವಿಂದ್ ಅವರು ಶನಿವಾರ ತಿರಸ್ಕರಿಸಿದ್ದು, ಅದರ ಬೆನ್ನಲ್ಲೇ, ಮತ್ತೂಬ್ಬ ದೋಷಿ ಅಕ್ಷಯ್ ಠಾಕೂರ್ ಸಹ ಕ್ಷಮಾದಾನ ಕೋರಿ ಅರ್ಜಿ ಸಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!