“ಆಯುಷ್ಮಾನ್‌’ಗೆ ಮತ್ತಷ್ಟು ಆಯುಷ್ಯ


Team Udayavani, Feb 2, 2020, 6:00 AM IST

kat-53

ಕ್ಷಯ ಮುಕ್ತ ಭಾರತ, ಜನೌಷಧ ಕೇಂದ್ರಗಳ ವಿಸ್ತರಣೆ, ಆಯುಷ್ಮಾನ್‌ ಆರೋಗ್ಯ ಯೋಜನೆಯಡಿ ಆಸ್ಪತ್ರೆ ನಿರ್ಮಾಣ, ಕೌಶಲ ವೈದ್ಯಕೀಯ ಸಿಬಂದಿ ಗುರಿಯೊಂದಿಗೆ ಆರೋಗ್ಯ ಸುಧಾರಣೆಗೆ ಒತ್ತು ನೀಡಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಈ ಪೈಕಿ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ(ಪಿಎಂಜೆಎವೈ) 6,400 ಕೋಟಿ ರೂ. ಹಾಗೂ ಸ್ವಚ್ಛ ಭಾರತ ಅಭಿಯಾನಕ್ಕೆ 12,300 ಕೋಟಿ ರೂ. ಕಲ್ಪಿಸಲಾಗಿದೆ. ಜೊತೆಗೆ ವಿದೇಶದಲ್ಲಿ

ನರ್ಸ್‌ಗಳು ಉದ್ಯೋಗ ಪಡೆಯಲು ಕೌಶಲ್ಯ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಕಾಯ್ದಿರಿಸಲಾಗಿದೆ.
ಪ್ರಧಾನ ಮಂತ್ರಿ ಆಯುಷ್ಮಾನ್‌ ಆರೋಗ್ಯ ಯೋಜನೆಯಡಿ ದೇಶಾದ್ಯಂತ ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಹೊಸ ಆಸ್ಪತ್ರೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ತಜ್ಞ ವೈದ್ಯರ ಕೊರತೆ ನೀಗಿಸಲು, ಸೌಲಭ್ಯ ಕಲ್ಪಿಸಲು ಜಿಲ್ಲಾ ಕೇಂದ್ರ ಆಸ್ಪತ್ರೆಗಳಲ್ಲಿ ವೈದ್ಯಕೀಯ ಕಾಲೇಜು ಸೇರಿಸಲು ನಿರ್ಧರಿಸಲಾಗಿದೆ. ದೊಡ್ಡ ಆಸ್ಪತ್ರೆಗಳಲ್ಲಿ ಡಿಎನ್‌ಬಿ ಹಾಗೂ ಎಸ್‌ಎನ್‌ಬಿ ಸ್ನಾತಕೋತ್ತರ ಪದವಿ ವೈದ್ಯಕೀಯ ಕೋರ್ಸ್‌ಗಳನ್ನು ಕಲ್ಪಿಸುವ ಮೂಲಕ ವಿಶೇಷ ತಜ್ಞ ವೈದ್ಯರ ಸಂಖ್ಯೆಯನ್ನು ವೃದ್ಧಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಆಯುಷ್ಮಾನ್‌ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಪಡೆಯಲು ಇದುವರೆಗೂ 20 ಸಾವಿರ ಆಸ್ಪತ್ರೆಗಳನ್ನು ಸೇರಿಸಲಾಗಿದ್ದು, ಆಸ್ಪತ್ರೆಗಳ ಸಂಖ್ಯೆಯನ್ನು ವೃದ್ಧಿಸಲಾಗುತ್ತಿದೆ. ಗ್ರಾಮೀಣ ಜನತೆ ಹಾಗೂ ಬಡವರು ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. 2024ರೊಳಗೆ ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಜನೌಷಧ ಕೇಂದ್ರಗಳನ್ನು ವಿಸ್ತರಿಸುವುದು ಸೇರಿದಂತೆ ಔಷಧಗಳ ಮಿತಿಯನ್ನು ಏರಿಸಲಾಗಿದೆ.

ಕೌಶಲ್ಯ ಅಭಿವೃದ್ಧಿ: ನರ್ಸ್‌ಗಳು ಹಾಗೂ ಪ್ಯಾರಾ ಮೆಡಿಕಲ್‌ ಸಿಬಂದಿ ವಿದೇಶದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.