ಯುವ ಜನತೆ ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಲಿ

ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ

Team Udayavani, Feb 2, 2020, 1:35 PM IST

2-Febraury-14

ಮುದ್ದೇಬಿಹಾಳ: ಪ್ರಶಸ್ತಿ ಮನುಷ್ಯನ ಜವಾಬ್ದಾರಿ ಹೆಚ್ಚಿಸಿ ಆತನನ್ನು ಉತ್ತುಂಗಕ್ಕೆ ಏರಿಸುತ್ತದೆ ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು. ಇಲ್ಲಿನ ವಿಬಿಸಿ ಪ್ರೌಢಶಾಲೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಧರ್ಮಯುದ್ಧ ವಾರಪತ್ರಿಕೆ ಬಳಗದ ಸಹಯೋಗದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 157ನೇ ಜಯಂತ್ಯುತ್ಸವ, ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ ಪ್ರದಾನ, ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರನ್ನೂ ಪ್ರೀತಿಸುವವರು ದೇವರನ್ನು ಕಾಣುತ್ತಾರೆ. ಸ್ವಾಮಿ ವಿವೇಕಾನಂದರು ದೇವರನ್ನು ಕಾಣಲು ಪ್ರಯತ್ನಿಸಿ ದೈವತ್ವ ಪಡೆದುಕೊಂಡರು. ಯುವಜನತೆ ಅವರ ಆದರ್ಶ ಪಾಲಿಸಬೇಕು ಎಂದರು. ಒಕ್ಕೂಟದ ರಾಜ್ಯಾಧ್ಯಕ್ಷ ಡಾ| ಎಸ್‌.ಬಾಲಾಜಿ ಮಾತನಾಡಿ, ಯುಶಕ್ತಿ ಪ್ರಚಂಡ ಶಕ್ತಿ. 2006ರಲ್ಲಿ ಜಾರಿಗೊಂಡ ಯುವನೀತಿ ಅಪ್ರಯೋಜಕ. ರಾಷ್ಟ್ರೀಯ ಯುವ ಕಾಯ್ದೆ ಜಾರಿಯಾಗಬೇಕು. ಇದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದರು.

ಧರ್ಮಯುದ್ಧ ದಿನದರ್ಶಿಕೆ ಬಿಡುಗಡೆಗೊಳಿಸಿದ ಡಾ| ಜಾವೀದ್‌ ಜಮಾದಾರ ಮಾತನಾಡಿ, ಮುಂದಿನ ವರ್ಷದ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ತಂಡ ಬರಮಾಡಿಕೊಂಡು ರಾಷ್ಟ್ರೀಯ ಯುವ ವೈಭವ ಆಚರಿಸಲು ತೀರ್ಮಾನಿಸಿದ್ದು ಯುವಶಕ್ತಿ ಸಾಮಾಜಿಕ ಅನಿಷ್ಠ ನಿರ್ಮೂಲನೆಗೆ ಶ್ರಮಿಸಬೇಕು ಎಂದರು.

ಅರವಿಂದ ಜಮಖಂಡಿ, ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನಿಸಿದ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಗಂಗಾಧರಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಬಿಜೆಪಿ ಧುರೀಣೆ ಕಾಶೀಬಾಯಿ ರಾಂಪುರ, ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ನಡೆಸಿಕೊಟ್ಟರು. ಎಪಿಎಂಸಿ ಅಧ್ಯಕ್ಷ ಗುರು ತಾರನಾಳ, ಡಾ| ರಾಘವೇಂದ್ರ ಮುರಾಳ ವಾದ್ಯ ಬಾರಿಸಿ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಿದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್‌.ಮದರಿ, ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಸೂಡಿಮುಳ್ಳು, ಸಮಾಜಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಗಣ್ಯರಾದ ಶಿವಶಂಕರ ಸಾಲಿಮಠ, ಎಂ.ಬಿ. ನಾವದಗಿ, ಮಲಕೇಂದ್ರಗೌಡ ಪಾಟೀಲ, ಶಿವಶಂಕರಗೌಡ ಹಿರೇಗೌಡರ, ಶರಣು ಬೂದಿಹಾಳಮಠ, ಶಶಿಕಾಂತ ಮಾಲಗತ್ತಿ, ಗಿರೀಶಗೌಡ ಪಾಟೀಲ, ಕಾಶಿಮಪಟೇಲ, ಬಾಳನಗೌಡ ಪಾಟೀಲ, ತಹಶೀಲ್ದಾರ್‌ ಜಿ.ಎಸ್‌. ಮಳಗಿ, ಪಿಎಸೈ ಮಲ್ಲಪ್ಪ ಮಡ್ಡಿ, ಯುವ ಸಬಲೀಕರಣ ಇಲಾಕೆ ಎಡಿ ಎಸ್‌.ಜಿ. ಲೋಣಿ, ಎಚ್‌.ಎಲ್‌.ಕರಡ್ಡಿ, ಎಸ್‌.ಬಿ.ಚಲವಾದಿ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

ಯರಝರಿಯ ಭಗತ್‌ಸಿಂಗ್‌ ಯುವಕ ಸಂಘಕ್ಕೆ ರಾಜ್ಯಮಟ್ಟದ ವಿಶೇಷ ಸದ್ಭಾವನಾ ಪ್ರಶಸ್ತಿ, ರಾಜ್ಯದ ವಿವಿಧ ಜಿಲ್ಲೆಗಳ 34 ಸಾಧಕರಿಗೆ ಸ್ವಾಮಿ ವಿವೇಕಾನಂದ ಸಾ½ವನಾ ಪ್ರಶಸ್ತಿ ಪ್ರದಾನ ಮಾಡಿ ಸತ್ಕರಿಸಲಾಯಿತು. ಡಿಡಿಪಿಐ (ಅಭಿವೃದ್ಧಿ) ಪದೋನ್ನತಿ ಹೊಂದಿರುವ ಎಸ್‌ .ಡಿ.ಗಾಂಜಿ ಅವರ ಬದಲು ಅವರ ಪುತ್ರ ಸತೀಶ ಗಾಂಜಿ ಪುರಸ್ಕಾರ ಸ್ವೀಕರಿಸಿದ್ದು ವಿಶೇಷವಾಗಿತ್ತು. ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕಲಾಲ್‌, ತಾಲೂಕು ಅಧ್ಯಕ್ಷ ಪ್ರಶಾಂತ ಕಾಳೆ, ಮುಖಂಡ ಹುಸೇನ್‌ ಮುಲ್ಲಾ ಕಾರ್ಯಕ್ರಮ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಂಗಮೇಶ ಶಿವಣಗಿ ಪ್ರಾರ್ಥಿಸಿ ನಾಡಗೀತೆ ನಡೆಸಿಕೊಟ್ಟರು. ಒಕ್ಕೂಟದ ಜಿಲ್ಲಾಧ್ಯಕ್ಷ ಕಾರ್ಯಕ್ರಮ ಸಂಘಟಕ ಪುಂಡಲೀಕ ಮುರಾಳ ಸ್ವಾಗತಿಸಿದರು. ಕಿರುತೆರೆ ಹಾಸ್ಯಕಲಾವಿದ ಗೋಪಾಲ ಹೂಗಾರ ನಿರೂಪಿಸಿದರು. ಕಾರ್ಯಕ್ರಮ ನಂತರ ಕಿರುತೆರೆ ಕಲಾವಿದೆ ಮೋಕ್ಷಿತಾ ಪೈ, ಗೋಪಾಲ ಹೂಗಾರ, ಗೋಪಾಲ ಇಂಚಗೇರಿ, ಟಿಕ್‌ಟಾಕ್‌ ಕಲಾವಿದರ ತಂಡ ಸಾಂಸ್ಕೃತಿಕ ವೈಭವ ನಡೆಸಿಕೊಟ್ಟಿತು. ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.