ಕಾಲಿನಿಂದ ಗುದ್ದಿ ಕಾಮಗಾರಿ ಪರಿಶೀಲಿಸಿದ ಮಹೇಶ್‌


Team Udayavani, Feb 3, 2020, 3:00 AM IST

kalininda

ಭೇರ್ಯ: ಪಟ್ಟಣದ ಬಸ್‌ ನಿಲ್ದಾಣದಲ್ಲಿ 1.50 ಕೋಟಿ ರೂ.ವೆಚ್ಚದ ಕಾಂಕ್ರೀಟ್‌ ರಸ್ತೆ, ಪ್ಲಾಟ್‌ಫಾರಂ ಹಾಗೂ ಕಾಂಪೌಂಡ್‌ ನಿರ್ಮಾಣ ಕಾಮಗಾರಿಗೆ ಶಾಸಕ ಸಾ.ರಾ.ಮಹೇಶ್‌ ಭೂಮಿಪೂಜೆ ಸಲ್ಲಿಸಿದರು. ಇದೇ ವೇಳೆ, ಬಸ್‌ನಿಲ್ದಾಣದ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಕಾಮಗಾರಿ ಕಳಪೆಯಿಂದ ಕೂಡಿದ್ದು, ಶೌಚಾಲಯ ಕಾಮಗಾರಿ ಕೂಡ ಸಮರ್ಪಕವಾಗಿ ಮಾಡಿರಲಿಲ್ಲ.

ಇಲ್ಲಿ ಕ್ಯೂರಿಂಗ್‌ ಮಾಡಿಲ್ಲ ಎಂದು ಸ್ವತ: ಶಾಸಕರೇ ಕಾಲಿನಿಂದ ಒದ್ದು ನೋಡಿ ಪರಿಶೀಲಿಸಿದರು. ಗೋಡೆಗೆ ಪ್ಲಾಸ್ಟಿಂಗ್‌ ಮಾಡಿರುವ ಗಾರೆ ಕಳಚಿಕೊಂಡು ಕೆಳಗೆ ಬಿದ್ದಾಗ ಶಾಸಕರು, ಸ್ಥಳದಲ್ಲಿದ್ದ ಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲ ಅಭಿಯಂತರರನ್ನು ತರಾಟೆ ತೆಗೆದುಕೊಂಡರು. ಈ ಕುರಿತು ಕೂಡಲೇ ಕ್ರಮ ಕೈಗೊಂಡು ಗುಣಮಟ್ಟದ ಕಾಮಗಾರಿ ನಿರ್ಮಿಸುವಂತೆ ತಾಕೀತು ಮಾಡಿದರು.

ಬಳಿಕ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಲಾಯಿತು. ಭೇರ್ಯದಲ್ಲಿ ಬಸ್‌ನಿಲ್ದಾಣ ನಿರ್ಮಿಸಲು ಯಾರೊಬ್ಬರೂ ಒಂದು ಗುಂಟೆ ಜಮೀನು ನೀಡಿಲಿಲ್ಲ, ಕಂದಾಯ ಇಲಾಖೆಯಿಂದ ಜಾಗ ಪಡೆಯಲಾಗಿದೆ. ಇದಕ್ಕೂ ಗ್ರಾಮದ ವ್ಯಕ್ತಿಯೊಬ್ಬರು ತಕರಾರು ಮಾಡಿದರು. ಅವರ ಮನವೊಲಿಸಿ ಇದೇ ಜಾಗದಲ್ಲಿ ಬಸ್‌ನಿಲ್ದಾಣ ನಿರ್ಮಿಸಲಾಗುತ್ತಿದೆ. ವಿನಾ ಕಾರಣ ಆರೋಪ, ಅಪಪ್ರಚಾರ ಮಾಡಿದ್ದರಿಂದ ಸಾಕಷ್ಟು ಬೇಸರವಾಯಿತು ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಶಿವಶಂಕರ್‌, ಮಾಜಿ ಅಧ್ಯಕ್ಷ ಅನಿಫ್ಕುಮಾರ್‌, ಗ್ರಾಪಂ ಮಾಜಿ ಸದಸ್ಯರಾದ ಬಿ.ಕೆ.ಕುಮಾರ್‌, ಬಿ.ಪಿ.ಲೋಕೇಶ್‌, ಜಿಲ್ಲಾ ಜೆಡಿಎಸ್‌ ಉಪಾಧ್ಯಕ್ಷ ಬಸ್‌ಕುಮಾರ್‌, ಎಸ್‌ಎಸ್‌ಎನ್‌ ಅಧ್ಯಕ್ಷ ರಾಮೇಗೌಡ, ಜೆಡಿಎಸ್‌ ಮುಖಂಡರಾದ ಮಹೇಶ್‌ನಾಯಕ, ಬಂಡೆಕುಮಾರ್‌, ಸಾಲಿಗ್ರಾಮ ಅಯಾಜ್‌, ಅನಂತಣ್ಣ, ಡೇರಿ ರಾಜೇಗೌಡ, ಶಿಕ್ಷಕ ಪ್ರಸನ್ನ, ಪಿಡಿಒ ಕಾರ್ತೀಕ್‌ ಇತರರಿದ್ದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.