ಗ್ರಾಪಂ ಮಟ್ಟದಲ್ಲಿ ಮದ್ಯವರ್ಜನ ಕಾರ್ಯಕ್ರಮ
ತರಳಬಾಳು ಹುಣ್ಣೆಮೆ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭರವಸೆ
Team Udayavani, Feb 3, 2020, 11:22 AM IST
ಹಳೇಬೀಡು: ರಾಜ್ಯ ಸರ್ಕಾರ ಗ್ರಾಪಂ ಮಟ್ಟದಲ್ಲಿ ಮದ್ಯ ವರ್ಜನ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ತರಳಬಾಳು ಶ್ರೀಗಳು ಮದ್ಯ ವರ್ಜನ ಶಿಬಿರಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಶ್ರೀಗಳ ಆಶಯದಂತೆ ಮದ್ಯ ವರ್ಜನ ಕಾರ್ಯಕ್ರಮ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.
ಭಾವೈಕ್ಯತೆಯ ಸಂಕೇತ: ತರಳಬಾಳು ಹುಣ್ಣಿಮೆ ಕಾರ್ಯಕ್ರಮ ಜಾತಿ, ಮತ ಪಂಥ ಚೌಕಟ್ಟನ್ನು ಮೀರಿ ಜನರ ಭಾವೈಕ್ಯತೆಯನ್ನು ಸಾರುವ ಕಾರ್ಯ ಕ್ರಮ ವಾಗಿದೆ. ಅರ್ಧ ಶತಮಾನ ಗಳಿಗೂ ಹೆಚ್ಚು ಕಾಲ ಪ್ರತಿ ವರ್ಷ ಒಂದೊಂದು ಊರಿನಲ್ಲಿ ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮೂಲಕ ಜನರಿಗೆ ಜ್ಞಾನ ದಾಸೋಹ ಏರ್ಪಡಿಸುವ ಮಹತ್ಕಾ ರ್ಯವನ್ನು ಶ್ರೀಗಳು ಮಾಡು ತ್ತಿರುವುದು ಶ್ಲಾಘನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!