ಕೇಳಿಸ್ಕೊಳ್ರಿ… ಕಡಿಮೆ ತಿಂದ್ರೆ ಖುಷಿ ಜಾಸ್ತಿ!


Team Udayavani, Feb 5, 2020, 4:00 AM IST

feb-3

ಸಾಮಾನ್ಯವಾಗಿ ಎಲ್ಲಾ ವೈದ್ಯರೂ, ಬೆಳಗ್ಗಿನ ತಿಂಡಿ ಮಾತ್ರ ಬಿಡಬೇಡಿ ಎಂದು ಹೇಳುತ್ತಾರೆ. ಆದರೆ, ಎಷ್ಟು ತಿನ್ನಬೇಕು ಎಂದು ಯಾರೂ ಹೇಳುವುದಿಲ್ಲ. ವೈದ್ಯರು ಹೇಳಿದ್ದನ್ನು ಅಕ್ಷರಶಃ ಪಾಲಿಸುತ್ತಾ, ಎಂಟು ಇಡ್ಲಿ ಅಥವಾ ನಾಲ್ಕು ದೋಸೆ ತಿನ್ನುವವರೂ ಇದ್ದಾರೆ. “ಬ್ರೇಕ್‌ ಫಾಸ್ಟ್ ಹೆವಿ’ ಆಯಿತೆಂದು ಯಾರೊಬ್ಬರೂ ಮಧ್ಯಾಹ್ನದ ಊಟವನ್ನೇನೂ ಕಮ್ಮಿ ಮಾಡುವುದಿಲ್ಲ. ಮಾಮೂಲಾಗಿಯೇ ಊಟ ಮಾಡುತ್ತಾರೆ. ಕೆಲವರಿಗೆ, ತಿಂಡಿ-ಊಟದ ಜೊತೆಗೆ, ಆಗಾಗ ಬಾಯಾಡಿಸಲು ಕುರುಕುಲು ತಿಂಡಿ ಬೇಕು. ಯಾರಾದರೂ ಮಸಾಲೆ ದೋಸೆ ತಿನ್ನಲು ಕರೆದರೆ, ಹೊಟ್ಟೆ ಎಷ್ಟೇ ಹೆವಿ ಇದ್ದರೂ, ಗ್ಯಾಸ್‌ ಇದ್ದರೂ ಇಂಥಾ ಸುವರ್ಣಾವಕಾಶವನ್ನು ಕಳೆದುಕೊಳ್ಳುವುದು ಹೇಗೆ? ಎನ್ನುತ್ತಾ ಹೊರಟೇ ಬಿಡುತ್ತಾರೆ. “ಹೊಟ್ಟೆಗೆ ಮೋಸ ಮಾಡಬಾರದು’ ಎಂದು ಸಮರ್ಥನೆ ಕೊಟ್ಟುಕೊಳ್ಳುತ್ತಾರೆ. ಹೊಟ್ಟೆ ತುಂಬಾ ತಿಂದು, “ಢರ್‌’ ಎಂದೊಮ್ಮೆ ತೇಗುತ್ತಾರೆ.

ಸಲಹೆ ನೀಡಲು ತುದಿಗಾಲಲ್ಲಿ ನಿಂತಿರುವ ನನ್ನಂತಹ ವೈದ್ಯರು ಸಿಕ್ಕರೆ, ದಿನಾ ಒನ್‌ ಅವರ್‌ ವಾಕಿಂಗ್‌ ಮಾಡಿದ್ರೂ ತೂಕ ಕಮ್ಮಿ ಆಗ್ತಿಲ್ಲಾ. ಶುಗರೂ ಕಮ್ಮಿ ಆಗ್ತಿಲ್ಲ, ಯಾಕೆ ಸಾರ್‌? ಎಂದು ಮುಗ್ಧರಂತೆ ಪ್ರಶ್ನಿಸುತ್ತಾರೆ. ತಿನ್ನುವ ವಿಷಯ ಎತ್ತಿದರೆ ಸಾಕು “ಅಯ್ಯೋ, ನಾನೇನೂ ತಿನ್ನೋದೇ ಇಲ್ಲಾ ಸಾರ್‌. ಆಫೀಸಲ್ಲಿ ಟೆನನ್‌ ಜಾಸ್ತಿ. ಅದಕ್ಕೇ ಎಲ್ಲಾ ಪ್ರಾಬ್ಲಿಮ್ಮು ‘.. ಎಂದು ನೆಪ ಹೇಳುತ್ತಾ ಜಾಗ ಖಾಲಿ ಮಾಡುತ್ತಾರೆ.

ತಿಂಡಿ ತಿನ್ನಿ. ಆದರೆ ಕಮ್ಮಿ ತಿನ್ನಿ. ಉದಾಹರಣೆಗೆ: ಎರಡು ದೋಸೆ ಅಥವಾ ಮೂರು ಇಡ್ಲಿಗೇ ಎದ್ದು ಬಿಡಿ. ಹೆಚ್ಚು ಹಸೀ ಕ್ಯಾರೆಟ್ಟು ಮತ್ತು ಸೌತೇ ಕಾಯಿ ತಿನ್ನಿ. ಊಟ ಹಿತವಾಗಿ, ಮಿತವಾಗಿ ಇರಲಿ. ಮಧ್ಯೆ ಮಧ್ಯೆ ಕುರುಕಲು ತಿಂಡಿ ಹೆಚ್ಚು ಬೇಡ. ನಮ್ಮ ತೂಕ, ನಾವು ತಿನ್ನುವ ಆಹಾರ ಮತ್ತು ಚಟುವಟಿಕೆಯನ್ನು ಅವಲಂಬಿಸಿರುತ್ತದೆ ಎಂದು ಅರ್ಥ ಮಾಡಿಕೊಂಡರೆ ಸಾಕು. ತೂಕ ಖಂಡಿತ ಕಮ್ಮಿಯಾಗುತ್ತದೆ. ಶುಗರ್‌ ಹಿಡಿತದಲ್ಲಿರುತ್ತದೆ. ಚಟುವಟಿಕೆಯಿಂದಿರಿ, ಆರೋಗ್ಯವಾಗಿರಿ, ಸುಖವಾಗಿರಿ.

ಡಾ. ಕೃಷ್ಣಮೂರ್ತಿ

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.