ತೋಟಗಾರಿಕೆ ಮೇಳಕ್ಕೆ ಕ್ಷಣಗಣನೆ


Team Udayavani, Feb 5, 2020, 3:07 AM IST

tothagarike

ಬೆಂಗಳೂರು: ದೇಶದ ಅತಿದೊಡ್ಡ ತೋಟಗಾರಿಕಾ ಮೇಳಕ್ಕೆ ಈಗ ಕ್ಷಣಗಣನೆ. ಇಲ್ಲಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್‌) ಬುಧವಾರದಿಂದ ನಡೆಯಲಿರುವ ನಾಲ್ಕು ದಿನಗಳ ನಾಲ್ಕನೇ ರಾಷ್ಟ್ರೀಯ ತೋಟಗಾರಿಕೆ ಕೃಷಿ ಮೇಳಕ್ಕೆ ಸಕಲ ರೀತಿ ಸಜ್ಜಾಗಿದೆ.

ಸಿಪ್ಪೆ ಸಹಿತ ತಿನ್ನುವ ಬಟಾಣಿ, ಕೆಜಿಗಟ್ಟಲೆ ತೂಗುವ ಸೀತಾಫ‌ಲ-ಸೀಬೆ, ಹೂವಿನೊಂದಿಗೆ ಸಸಿಗಳನ್ನೂ ನೀಡುವ ಹೂವುಗಳು, ನೆರೆ ಮತ್ತು ಬರ ಎರಡನ್ನೂ ಸಹಿಸಿಕೊಳ್ಳುವ ಸಾಮರ್ಥ್ಯವುಳ್ಳ ತರಕಾರಿ ತಳಿಗಳು ಇಂತಹ ಹತ್ತುಹಲವು ಕೌತುಕಗಳ ಕೇಂದ್ರಬಿಂದು ತೋಟಗಾರಿಕೆ ಮೇಳ ಆಗಿದೆ.

ದೇಶದ ಮೂಲೆ ಮೂಲೆಗಳಿಂದ ಸಾವಿರಾರು ರೈತರು, ವಿಜ್ಞಾನಿಗಳು, ತಂತ್ರಜ್ಞರು ಈ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ. 80ಕ್ಕೂ ಅಧಿಕ ತರಕಾರಿಗಳು, 25 ಹಣ್ಣುಗಳು, 30 ಹೂವಿನ ಬೆಳೆಗಳು ಸೇರಿದಂತೆ 150ಕ್ಕೂ ಅಧಿಕ ಪ್ರಾತ್ಯಕ್ಷಿಕೆಗಳು, 250ಕ್ಕೂ ಅಧಿಕ ಮಳಿಗೆಗಳು, ವಿಶೇಷ ವಿನ್ಯಾಸದ ಕೆರೆ-ಹೊಂಡಗಳು, ಸಮಗ್ರ ಕೃಷಿ ಪದ್ಧತಿ, ತೋಟಗಾರಿಕೆ ತಂತ್ರಜ್ಞಾನಗಳು ಸೇರಿದಂತೆ ತೋಟ ಗಾರಿಕೆ ಲೋಕವೇ ಅನಾವರಣಗೊಳ್ಳಲಿದೆ.

ಕೇಂದ್ರದ ಮಹತ್ವಾಕಾಂಕ್ಷಿ ರೈತರ ಆದಾಯ ದ್ವಿಗುಣ ಗೊಳಿಸುವ ನಿಟ್ಟಿನಲ್ಲಿ ಅಗ್ಗದ ಬೆಲೆಯಲ್ಲಿ ಹೈಟೆಕ್‌ ಬೇಸಾಯ ತಂತ್ರಜ್ಞಾನಗಳನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐ ಎಚ್‌ಆರ್‌) ಈ ಮೇಳದಲ್ಲಿ ಪರಿಚಯಿಸಲಾಗುತ್ತಿದೆ. ಕಳೆದ ಬಾರಿ 55 ಬೆಳೆಗಳ 289 ತಳಿಗಳನ್ನು ಪ್ರದರ್ಶಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಈ ಪಟ್ಟಿಗೆ ಇನ್ನೂ 15-20 ತಳಿಗಳು ಸೇರ್ಪಡೆಯಾಗಿವೆ.

ಈ ಬಾರಿಯ ಮೇಳದ ಶೀರ್ಷಿಕೆ “ಕೃಷಿಯನ್ನು ಉದ್ದಿಮೆಯ ನ್ನಾಗಿಸಲು ತೋಟಗಾರಿಕೆ’ ಆಗಿದೆ. ಇದಕ್ಕೆ ಪೂರಕವಾಗಿ ಕೃಷಿ ಯನ್ನು ಉದ್ಯಮವನ್ನಾಗಿ ಮಾಡಿ ಕೊಂಡ 425ಕ್ಕೂ ಅಧಿಕ ಕಂಪನಿಗಳು ಐಐಎಚ್‌ಆರ್‌ನಿಂದಲೇ 850ಕ್ಕೂ ಅಧಿಕ ತಂತ್ರಜ್ಞಾನ ಗಳಿಗೆ ಪರವಾನಗಿ ಪಡೆದಿವೆ. ಅವುಗಳ ಉತ್ಪನ್ನಗಳ ಪ್ರದರ್ಶನವೂ ಇಲ್ಲಿ ಇರಲಿದೆ.

ಕೇವಲ ಎಂಟು ತಂತ್ರಜ್ಞಾನಗಳು ಕೇಂದ್ರ ಸರ್ಕಾರಕ್ಕೆ ವಾರ್ಷಿಕ ಸುಮಾರು 13 ಸಾವಿರ ಕೋಟಿ ರೂ. ಆದಾಯ ತಂದುಕೊಡುತ್ತಿವೆ. ಒಂದಲ್ಲಾ ಎರಡಲ್ಲ ಕಳೆದ ಐದು ವರ್ಷಗಳಿಂದ ಈ ಆದಾಯ ಸತತವಾಗಿ ಹರಿದುಬರುತ್ತಿದೆ. ಸಂಸ್ಥೆ ಅಭಿವೃದ್ಧಿಪಡಿ ಸಿದ ಅವುಗಳ ಪ್ರದರ್ಶನವನ್ನೂ ಇಲ್ಲಿ ಕಾಣ ಬಹುದು. 25ಕ್ಕೂ ಹೆಚ್ಚು ರಾಜ್ಯಗಳಿಂದ 50 ಸಾವಿರಕ್ಕೂ ಅಧಿಕ ರೈತರು ಭೇಟಿ ನೀಡುವ ನಿರೀಕ್ಷೆ ಇದೆ.

ಪ್ರವೇಶ ಉಚಿತ: ಯಶವಂತಪುರ, 8ನೇ ಮೈಲಿ, ಜಾಲಹಳ್ಳಿ ಕ್ರಾಸ್‌ ಮತ್ತಿತರ ಕಡೆಯಿಂದ ಹೆಸರಘಟ್ಟಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್‌ ಸೇವೆ

ಮೇಳದ ಸಮಯ: ಬೆಳಗ್ಗೆ 10ರಿಂದ ಸಂಜೆ 6

ಪ್ರದರ್ಶನದ ಆಕರ್ಷಣೆ
-ಬಿತ್ತನೆ ಬೀಜಗಳು ಮತ್ತು ನರ್ಸರಿ ಗಿಡಗಳು
-ರಸಗೊಬ್ಬರ/ ಸಸ್ಯ ಔಷಧಿಗಳು
-ತೋಟಗಾರಿಕೆ ಉಪಕರಣಗಳು
-ಹಸಿರುಮನೆ, ನೆರಳು ಮನೆ ಒಳಗೊಂಡ ನಿಖರ ಕೃಷಿ ವಿಧಾನಗಳು
-ನಗರ ತೋಟಗಾರಿಕೆ ಕಾರ್ಯಾಗಾರ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.