ಫೆಬ್ರವರಿ 05: ಬುಧವಾರದ ನಿಮ್ಮದಿನ ಭವಿಷ್ಯ ಹೀಗಿದೆ


Team Udayavani, Feb 5, 2020, 9:17 AM IST

Horoscope-Daily

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444

ಇಂದಿನ ರಾಶಿ ಭವಿಷ್ಯ ಹೀಗಿದೆ

ಮೇಷ

ಕಠಿಣ ಪರಿಶ್ರಮದಿಂದಾಗಿ ಕೆಲಸಗಳಲ್ಲಿ ಪ್ರಗತಿ. ವೆಚ್ಚದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಅಪಹಾಸ್ಯದಿಂದ ಪಾರಾಗುವಿರಿ. ಪರರ ಟೀಕೆಯಿಂದ ತಪ್ಪಿಸಿಕೊಳ್ಳುವ ಬಗ್ಗೆ ಯೋಚಿಸುವುದು ಉತ್ತಮ.

ವೃಷಭ

ಸ್ವತಂತ್ರ ಬದುಕನ್ನು ಅಪೇಕ್ಷಿಸುವ ನಿಮ್ಮ ನಿರ್ಧಾರ ಸಾಫಲ್ಯಗೊಳ್ಳುವುದು. ಆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ವ್ಯವಹರಿಸಿ. ನಿಮ್ಮ ನಡೆ ನುಡಿಗಳು ಇತರರಿಗೆ ಮಾದರಿಯಾಗಿ ಪರಿಣಮಿಸುವುದು.

ಮಿಥುನ

ಕುಟುಂಬ ಸದಸ್ಯರು ಮತ್ತು ಇತರರಿಂದ ನೀವು ಕಠೋರ ಮಾತುಗಳನ್ನು ಎದುರಿಸಬೇಕಾದೀತು. ಸಮಾಧಾನದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಮಕ್ಕಳ ಸಲುವಾಗಿ ಖರ್ಚು.

ಕಟಕ

ಕಾರ್ಯಸಾಧನೆಗಾಗಿ ಕೋಪ–ತಾಪಗಳನ್ನು ಪ್ರದರ್ಶಿಸುವುದು ಅನಿವಾರ್ಯವಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತವಾಗುವ ಸಾಧ್ಯತೆ.

ಸಿಂಹ

ಅತಿಯಾದ ಲಾಭವಿದ್ದರೂ ಉಳಿಕೆಯ ಬಗ್ಗೆ ಚಿಂತೆ ಉಂಟಾಗಲಿದೆ. ಸ್ಥಿರಾಸ್ತಿ ಖರೀದಿ ಸಾಧ್ಯತೆ. ಸಂಸಾರದೊಂದಿಗೆ ದೇವಾಲಯ ದರ್ಶನ ಯೋಗ. ಮಕ್ಕಳ ಉನ್ನತ ಶಿಕ್ಷಣದ ಬಗ್ಗೆ ಚಿಂತಿಸುವಿರಿ.

ಕನ್ಯಾ

ಹೊಸ ಹೊಸ ವಿಚಾರಗಳು ಉದ್ಭವಿಸುವವು. ಹೂಡಿಕೆ ಮಾಡುವ ವಿಚಾರದಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಹೊಸ ಸಂಪನ್ಮೂಲದ ಹುಡುಕಾಟದಲ್ಲಿ ಯಶಸ್ಸು. ರಾಜಕೀಯದಿಂದಾಗಿ ಉದ್ಯೋಗಕ್ಕೆ ಕುತ್ತು.

ತುಲಾ

ಆರ್ಥಿಕ ಸ್ಥಿತಿಯು ಸುಧಾರಣೆಗೊಂಡು ಮನಸ್ಸಿನ ಆಸೆ ಆಕಾಂಕ್ಷೆಗಳು ಈಡೇರಲಿವೆ. ಕುಟುಂಬದಲ್ಲಿನ ಆಗುಹೋಗುಗಳ ಬಗ್ಗೆ ಗಮನ ಹರಿಸುವುದು ಸೂಕ್ತ. ಮಾನಸಿಕ ಶಾಂತಿಗಾಗಿ ಕುಲದೇವತಾರಾಧನೆ ಸೂಕ್ತ.

ವೃಶ್ಚಿಕ

ದಿನನಿತ್ಯದ ವ್ಯವಹಾರದಲ್ಲಿ ಸಣ್ಣಪುಟ್ಟ ತೊಡಕುಗಳು ಉಂಟಾಗುವ ಸಾಧ್ಯತೆ. ವ್ಯವಹಾರದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರದು. ಅಮೂಲ್ಯ ವಸ್ತುಗಳನ್ನು ಸಂಗ್ರಹ ಮಾಡುವ ಅವಕಾಶ.

ಧನು

ವಿರೋಧಿಗಳಿಂದಲೇ ಆಪತ್ಕಾಲದಲ್ಲಿ ಅನಿರೀಕ್ಷಿತವಾದ ಸಹಾಯ ದೊರಕುವ ಸಾಧ್ಯತೆ. ಬಂಧುವರ್ಗದವರ ಆಗಮನದಿಂದಾಗಿ ಸಮಾಧಾನ. ವಿಶೇಷ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ.

ಮಕರ

ರಾಜಕೀಯ ವಲಯದಿಂದ ವಿಪರೀತ ಒತ್ತಡವನ್ನು ಎದುರಿಸುವ ಸಾಧ್ಯತೆ. ಮಹಿಳಾ ಮುತ್ಸದ್ಧಿಗಳಿಗೆ ಮುಜುಗರದ ಪ್ರಸಂಗಗಳು ಎದುರಾಗಲಿದೆ. ಸಾರ್ವಜನಿಕ ವಲಯದಲ್ಲಿ ಯಶಸ್ಸು ನಿಮ್ಮದಾಗಲಿದೆ.

ಕುಂಭ

ಅತಿಯಾದ ಹೃದಯ ವೈಶಾಲ್ಯತೆ ಸಂಕಷ್ಟಕ್ಕೆ ನಾಂದಿಯಾದೀತು. ವಿಶೇಷ ಕೆಲಸದ ನಿಮಿತ್ತ ದೂರ ಪ್ರಯಾಣ. ರಾಜಕೀಯ ವ್ಯಕ್ತಿಗಳಿಂದಾಗಿ ನ್ಯಾಯಾಲಯದ ಮೆಟ್ಟಿಲು ಏರಬೇಕಾಗಬಹುದು.

ಮೀನ

ಹತ್ತಿರ ಸಂಬಂಧಿಯೊಬ್ಬರ ಭಾವನೆಗಳಿಗೆ ಮನ್ನಣೆ ಕೊಡುವುದು ಉಚಿತ. ಬಂಧುಗಳಿಂದ ವಿಶೇಷ ಮನ್ನಣೆ ದೊರಕುವ ಸಾಧ್ಯತೆ. ಬಹುದಿನಗಳ ಅಪೇಕ್ಷೆಯೊಂದು ಈಡೇರಲಿದೆ. ಸಂತಾನ ಪ್ರಾಪ್ತಿ ಯೋಗ ಕಂಡುಬರುತ್ತಿದೆ.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.