ನುಡಿ ಜಾತ್ರೆ: ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ
Team Udayavani, Feb 5, 2020, 9:49 AM IST
ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರ ಮೆರವಣಿಗೆಗೆ ಅದ್ದೂರಿ ಚಾಲನೆ ದೊರೆತಿದೆ. ಆರು ಕಿ.ಮೀ. ಭವ್ಯ ಮೆರವಣಿಗೆ ನಡೆಯಲಿದೆ.
ನಗರದ ರಂಗಮಂದಿರ ಸಮೀಪ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಿಲ್ಲಾಧಿಕಾರಿ ಶರತ್ ಬಿ. ಚಾಲನೆ ನೀಡಿದರು. ಡಾ.ಎಚ್.ಎಸ್ ವೆಂಕಟೇಶಮೂರ್ತಿ ಅವರೊಂದಿಗೆ ಸಾರೋಟ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ ಸಹ ಉಪಸ್ಥಿತರಿದ್ದಾರೆ. ಜತೆಗೆ ಎಲ್ಲಾ ಕಸಾಪ ಜಿಲ್ಲಾಧ್ಯಕ್ಷರಿಗೂ ಮೆರವಣಿಗೆಯಲ್ಲಿ ಸಾರೋಟ್ ಭಾಗ್ಯ ಕಲ್ಪಿಸಲಾಗಿದೆ. ಜಿಲ್ಲಾಧ್ಯಕ್ಷರ ಹತ್ತು ಸಾರೋಟ್ ಗಳು ಮೆರವಣಿಗೆಯಲ್ಲಿ ಸಾಗಿವೆ.
ಡೊಳ್ಳು ಕುಣಿತ, ಕೀಲು ಕುದುರೆ, ತಿಥಿ ಮೇಳ, ಬಯಲಾಟ, ಲಂಬಾಣಿ ನೃತ್ಯ, ಜನಪದ ಹಾಗೂ ಅಲೆಮಾರಿ ಕಲಾ ತಂಡಗಳು ಸೇರಿದಂತೆ 60 ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.