ಎನ್ಆರ್ಸಿ ವಿರೋಧಿಸಿ ಪ್ರತಿಭಟನೆ
Team Udayavani, Feb 5, 2020, 12:18 PM IST
ಬೆಳಗಾವಿ: ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರ ಮುಸ್ಲಿಂ ಸಂಘಟನೆಗಳ ನೂರಾರು ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಕಿಲ್ಲಾ ಕೆರೆಗೆ ಹೊಂದಿಕೊಂಡಂತೆ ಕಣಬರಗಿ ರಸ್ತೆಯ ಫುಟ್ಪಾತ್ ಮೇಲೆ ಸಾಲಾಗಿ ಕುಳಿತ ಅಸಂಖ್ಯಾತ ಮುಸ್ಲಿಂ ಬಾಂಧವರು ಶಾಂತಿಯುತ ಪ್ರತಿಭಟನೆ ನಡೆಸಿ ಪೌರತ್ವ ಕಾಯ್ದೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಾನು ಭಾರತವನ್ನು ಪ್ರೀತಿಸುತ್ತೇನೆ. ಆದರೆ ಎನ್ಆರ್ಸಿ ಹಾಗೂ ಸಿಎಎ ಕಾಯ್ದೆಗಳನ್ನು ವಿರೋಧಿಸುತ್ತೇನೆ. ಭಾರತ ಸಂವಿಧಾನವನ್ನು ರಕ್ಷಿಸಿ ಎಂಬ ಸಂದೇಶದ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಜನವಿರೋಧಿಯಾಗಿರುವ ಸಿಎಎ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್