ಫೆಬ್ರವರಿ 6: ಗುರುವಾರದ ನಿಮ್ಮ ರಾಶಿಫಲ ಹೀಗಿದೆ


Team Udayavani, Feb 6, 2020, 9:17 AM IST

Horoscope-Daily

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ. ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444

ಇಂದಿನ ರಾಶಿ ಭವಿಷ್ಯ ಹೀಗಿದೆ

ಮೇಷ

ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.

ವೃಷಭ

ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.

ಮಿಥುನ

ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಕರ್ಕಾಟಕ

ಒಂದು ದೊಡ್ಡದಾದ ಯೋಜನೆಯೊಂದು ನಿಮ್ಮ ಬುದ್ಧಿ ಕೌಶಲ್ಯಕ್ಕೆ ಎದುರಾಗುವುದು. ದೈವಕೃಪೆಯಿಂದ ಮತ್ತು ಮೇಲಧಿಕಾರಿಗಳ ಸಹಾಯದಿಂದ ಆ ಕಾರ್ಯದ ಸೂಕ್ಷ್ಮತೆಯನ್ನು ನೀವು ಕಂಡು ಹಿಡಿಯುವಿರಿ. ಇದರಿಂದ ಪ್ರಶಂಸೆ ಸಿಗುವುದು.

ಸಿಂಹ

ಟೀಕಿಸುವಂತಹ ಜನರ ಕುರಿತು ಆತಂಕ ಪಡಬೇಕಾಗಿಲ್ಲ. ನಿಮ್ಮ ಸುತ್ತಮುತ್ತಲ ಜನರೇ ನಿಮ್ಮನ್ನು ಅಡ್ಡಹಾದಿಗೆ ಎಳೆಯುತ್ತಿರುವರು. ಹಾಗಾಗಿ ನಿಮ್ಮ ಬಳಿ ಬರುವ ಜನರ ಬಗ್ಗೆ ಎಚ್ಚರದಿಂದಿರಿ.

ಕನ್ಯಾ

ಅತ್ಯಂತ ಚುರುಕುತನದಿಂದ ಇದ್ದ ನೀವು ಆಲಸ್ಯತನ ತೋರುವುದರಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಮನೋವೇಗವುಳ್ಳ ಆಂಜನೇಯನನ್ನು ಸ್ಮರಿಸಿ ಆಲಸ್ಯತನದಿಂದ ಹೊರಬನ್ನಿ.

ತುಲಾ

ಜೀವನದಲ್ಲಿ ಕಷ್ಟ ಸುಖಗಳು ಬೆಳಕು ಕತ್ತಲೆಯಂತೆ. ಕತ್ತಲು ಕಳೆದು ಬೆಳಕು ಹರಿವಂತೆ ಸದ್ಯದ ಕಷ್ಟಗಳು ಕರಗಿ ಬೆಳಕೆಂಬ ಸುಖದ ಜೀವನವು ನಿಮ್ಮ ಪಾಲಿಗಿದೆ. ಚಿಂತಿಸದಿರಿ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ 888 488 9444 

ವೃಶ್ಚಿಕ

ಕೆಲಸ ಸಾಧನೆಗಾಗಿ ಹಲವು ಪ್ರಮುಖರನ್ನು ಭೇಟಿ ಮಾಡಬೇಕಾಗುವುದು. ಮನೆಯಿಂದ ಹೊರಗಡೆ ಹೊರಡುವ ಮುನ್ನ ಮನೆಯಲ್ಲಿನ ಹಿರಿಯರಿಗೆ ನಮಸ್ಕರಿಸಿ ಹೋದಲ್ಲಿ ಕೆಲಸ ಸಿದ್ಧಿಸುವುದು.

ಧನು

ಬಾಳಸಂಗಾತಿಯ ಜೊತೆಯಲ್ಲಿನ ಒಂದು ಸುತ್ತಾಟ ನಿಮ್ಮ ಮನಸ್ಸಿನ ಭಾವನೆಗಳು ಬದಲಾಗಲು ಸಹಕಾರಿಯಾಗುವುದು. ನಿಮ್ಮಲ್ಲಿ ವೈವಿಧ್ಯಮಯ ಚೈತನ್ಯ ಮೂಡಿ ಬರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಮಕರ

ನಿಮ್ಮ ಮೇಲಧಿಕಾರಿಗಳ ಇಲ್ಲವೆ ಮನೆಯ ಹಿರಿಯರ ಒಲುಮೆ ಹೇಗೆ ಗಳಿಸಿಕೊಳ್ಳಬೇಕೆಂದು ನಿಮಗೆ ಪ್ರತ್ಯೇಕವಾಗಿ ಹೇಳಿಕೊಡುವ ಅವಶ್ಯಕತೆಯಿಲ್ಲ. ಆದಾಗ್ಯೂ ನಿಮ್ಮ ನಡತೆಯು ಹೆಚ್ಚು ಪ್ರಶಂಸೆಗೆ ಒಳಪಡುವುದು.

ಕುಂಭ

ನಿಮ್ಮ ಕೋಪತಾಪಗಳನ್ನು ಬದಿಗಿಟ್ಟು ಅನ್ಯರೊಡನೆ ಬೆರೆತಲ್ಲಿ ಅತ್ಯಂತ ಸಂತಸದ ದಿನವನ್ನಾಗಿಸಿಕೊಳ್ಳಬಹುದು ಮತ್ತು ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದಲು ಮನಸ್ಸಿನ ಶಾಂತತೆಯನ್ನು ಕಾಯ್ದುಕೊಳ್ಳವುದು ಒಳ್ಳೆಯದು.

ಮೀನ

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಕಹಿ ಸತ್ಯ ನಿಮಗೆ ಗೊತ್ತಾಗುವ ಹೊತ್ತಿಗೆ ಅಧಿಕ ಹಣವನ್ನು ಕಳೆದುಕೊಳ್ಳುವಿರಿ. ಹಾಗಾಗಿ ವ್ಯವಹಾರ ಮಾಡುವಾಗ ಎದುರಾಳಿಯ ಪೂರ್ವಾಪರ ವಿಚಾರಗಳನ್ನು ತಿಳಿದುಕೊಳ್ಳಿ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.