ಅವನು ಮತ್ತು ಗುಂಡನ ಸಕ್ಸಸ್ಸು


Team Udayavani, Feb 7, 2020, 7:04 AM IST

avanu-mattu

“ಒಂದು ಪ್ರಾಮಾಣಿಕ ಪ್ರಯತ್ನಕ್ಕೆ ಫ‌ಲ ಸಿಕ್ಕಿದೆ.’ ಹೀಗೆ ಖುಷಿಯಿಂದ ಹೇಳಿದ್ದು ನಟ ಶಿವರಾಜ್‌ ಕೆ.ಆರ್‌.ಪೇಟೆ. ಅವರ “ನಾನು ಮತ್ತು ಗುಂಡ’ ಚಿತ್ರಕ್ಕೆ ಸಿಕ್ಕ ಸಕ್ಸಸ್‌ನಿಂದ ಇಡೀ ಚಿತ್ರತಂಡ ಖುಷಿಯಾಗಿತ್ತು. ಕನ್ನಡಿಗರ ಪ್ರೋತ್ಸಾಹ, ಪತ್ರಕರ್ತ ಬೆಂಬಲ ಇದ್ದುದರಿಂದ ಈ ಚಿತ್ರ ಗೆಲುವು ಕಂಡಿದೆ. ಎಲ್ಲರೂ ಭಾವುಕರಾಗಿಯೇ ಮಾತನಾಡುತ್ತಿದ್ದಾರೆ. ಸಿನಿಮಾ ಮಾಡಿದ್ದಕ್ಕೂ ಸಾರ್ಥಕತೆ ಆಗಿದೆ’ ಎಂದು ಖುಷಿ ಹಂಚಿಕೊಂಡರು ಅವರು.

ನಿರ್ದೇಶಕ ಶ್ರೀನಿವಾಸ್‌ ತಮ್ಮಯ್ಯ ಅವರು ಭಾವುಕರಾಗಿಯೇ ಮಾತಿಗಿಳಿದರು. ಆರಂಭದಲ್ಲಿ ನಿರ್ದೇಶಕನಾಗಲು ಸಾಕಷ್ಟು ಪರದಾಡಿದೆ. ನಿರ್ಮಾಪಕ ರಘು ಹಾಸನ್‌ ಕೊಟ್ಟ ಅವಕಾಶವನ್ನು ಪ್ರಾಮಾಣಿಕ, ಶ್ರದ್ಧೆಯಿಂದ ಮಾಡಿದೆ. ಈ ಗೆಲುವು ಪಡೆದೆ. ಇದು ನನ್ನೊಬ್ಬನ ಗೆಲುವಲ್ಲ. ಇಡೀ ಚಿತ್ರತಂಡದ ಸಕ್ಸಸ್‌. ಇನ್ನು, ನಮ್ಮಂತಹ ಹೊಸ ಪ್ರತಿಭೆಗಳನ್ನು ಗುರುತಿಸಿದ ಮಾಧ್ಯಮಕ್ಕೂ ಕೃತಜ್ಞನಾಗಿದ್ದೇನೆ. ಇಂತಹ ಚಿತ್ರ ಮಾಡೋದು ಸುಲಭದ ಮಾತಲ್ಲ. ಒಂದು ನಾಯಿ ಇಟ್ಟುಕೊಂಡು ಎಮೋಷನಲ್‌ ಕಥೆ ಹೇಳ್ಳೋದು ಕಷ್ಟಕರವಾಗಿತ್ತು. ಆ ಕಷ್ಟ ಈಗ ಖುಷಿ ಹೆಚ್ಚಿಸಿದೆ’ ಎಂದರು ಶ್ರೀನಿವಾಸ್‌.

ಸಂಗೀತ ನಿರ್ದೇಶಕ ಕಾರ್ತಿಕ್‌ ಶರ್ಮ ಕೂಡ ಖುಷಿಯಲ್ಲಿದ್ದರು. “ಒಂದು ಗೆಲುವಿನ ಚಿತ್ರದಲ್ಲಿ ನಾನೂ ಪಾಲುದಾರ ಎನ್ನಲು ಖುಷಿ ಆಗುತ್ತಿದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವಂತಹ ಕಥೆ ಇದು. ನನ್ನ ಮೊದಲ ಚಿತ್ರ ಅಂತಾನೇ ಭಾವಿಸಿ ಚಿತ್ರ ಮಾಡಿದ್ದೇನೆ. ಎಲ್ಲರ ಕೆಲಸ ಇಲ್ಲಿ ತೃಪ್ತಿ ಕೊಟ್ಟಿದೆ’ ಎಂದರು ಕಾರ್ತಿಕ್‌ ಶರ್ಮ. ನಿರ್ಮಾಪಕ ರಘು ಹಾಸನ್‌ ಅವರಿಗೆ ಗೆಲುವು ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆಯಂತೆ. ಒಳ್ಳೆಯ ಕಥೆಯನ್ನು ಕನ್ನಡಿಗರು ಕೈ ಬಿಡಲಿಲ್ಲ. ನಾನು ಈ ಚಿತ್ರ ಮಾಡಿದ್ದಕ್ಕೂ ಸಾರ್ಥಕ ಎನಿಸಿದೆ ಎಂದರು ರಘು. ಅಂದು ಹಾಸ್ಯ ನಟ ಗೋವಿಂದೇಗೌಡ, ಕಥೆಗಾರ ವಿವೇಕನಂದಾ, ಸಂಭಾಷಣೆಗಾರ ಶರತ್‌ ಚಕ್ರವರ್ತಿ ತಮ್ಮ ಸಂತಸ ಹಂಚಿಕೊಂಡರು.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.