ಭಾರತ ಅಪಾಯಕಾರಿ ತಂಡ: ಥಾಮಸ್‌ ಬ್ರಿಲ್ಸ್‌

ಎಫ್ಐಎಚ್‌ ಹಾಕಿ ಪ್ರೊ ಲೀಗ್‌

Team Udayavani, Feb 6, 2020, 10:54 PM IST

THOMAS-BRIELS

ಭುವನೇಶ್ವರ: ತವರಿನಂಗಳದಲ್ಲಿ ಭಾರತ ಹೆಚ್ಚು ಅಪಾಯಕಾರಿ ತಂಡವಾಗಿ ಗೋಚರಿಸಲಿದೆ ಎಂಬುದಾಗಿ ವಿಶ್ವ ಚಾಂಪಿಯನ್‌ ಬೆಲ್ಜಿಯಂ ಹಾಕಿ ತಂಡದ ನಾಯಕ ಥಾಮಸ್‌ ಬ್ರಿಲ್ಸ್‌ ಅಭಿಪ್ರಾಯ ಪಟ್ಟಿದ್ದಾರೆ. ಎಫ್ಐಎಚ್‌ ಹಾಕಿ ಪ್ರೊ ಲೀಗ್‌ ಪಂದ್ಯಾವಳಿಗಾಗಿ ಭಾರತಕ್ಕೆ ಬಂದಿಳಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತಾಡುತ್ತಿದ್ದರು.

“ನೆದರ್ಲೆಂಡ್ಸ್‌ ಎದುರಿನ ಆರಂಭಿಕ ಲೀಗ್‌ನಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿತ್ತು. ಇದು ಭಾರತದ ಮನೋಬಲವನ್ನು ಹೆಚ್ಚಿಸಿದೆ. ನಮ್ಮ ಪಾಲಿಗೆ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ಬ್ರಿಲ್ಸ್‌ ಹೇಳಿದರು.

“ಭಾರತ ಅತ್ಯಂತ ಚುರುಕಿನ ಆಟವಾಡು ತ್ತಿದೆ. ಅವರ ಡಚ್ಚರೆದುರಿನ ಕಾದಾಟವನ್ನು ಕಂಡಿದ್ದೇವೆ. ಹೀಗಾಗಿ ಅವರು ನಮಗೂ ದೊಡ್ಡ ಸವಾಲಾಗುವುದರಲ್ಲಿ ಅನುಮಾನ ವಿಲ್ಲ. ಭಾರತವೊಂದು ಕಠಿನ ಎದುರಾಳಿ. ಆದರೆ ಇಂಥ ಕಠಿನ ಸ್ಪರ್ಧಿಗಳೆದುರು ಆಡಲು ನಾವು ಕಾದು ಕುಳಿತಿದ್ದೇವೆ. ಇದರಿಂದ ಮುಂಬರುವ ಒಲಿಂಪಿಕ್ಸ್‌ ವೇಳೆ ನಮ್ಮ ಆಟದಲ್ಲಿ ಸುಧಾರಣೆ ಆಗಲಿದೆ. ಪ್ರೊ ಲೀಗ್‌ ಟೂರ್ನಿ ಟೋಕಿಯೊ ಒಲಿಂಪಿಕ್ಸ್‌ ಸಿದ್ಧತೆಗೆ ಅತ್ಯುತ್ತಮ ವೇದಿಕೆ’ ಎಂಬುದು ಬೆಲ್ಜಿಯಂ ಕಪ್ತಾನನ ಅನಿಸಿಕೆ.

ಬೆಲ್ಜಿಯಂ ಇದಕ್ಕೂ ಮೊದಲು ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್‌ ವಿರುದ್ಧ ಅವರದೇ ಅಂಗಳದಲ್ಲಿ ಜಯ ಸಾಧಿ ಸಿದ ವಿಶ್ವಾಸದಲ್ಲಿದ್ದರೂ ಭಾರತ ದೆದುರಿನ ಸವಾಲು ಭಿನ್ನ ಎಂಬುದಾಗಿ ಬ್ರಿಲ್ಸ್‌ ಅಭಿಪ್ರಾಯಪಟ್ಟಿದ್ದಾರೆ. ಕೋಚ್‌ ಶೇನ್‌ ಮೆಕ್‌ಲಿಯೋಡ್‌ ಕೂಡ ಬ್ರಿಲ್ಸ್‌ ಅಭಿ ಪ್ರಾಯವನ್ನು ಸಮರ್ಥಿಸಿದರು.

ಸ್ಮರಣೀಯ ತಾಣ
ಭಾರತ-ಬೆಲ್ಜಿಯಂ ನಡುವಿನ ಪಂದ್ಯ ಫೆ. 8 ಮತ್ತು 9ರಂದು “ಕಳಿಂಗ ಸ್ಟೇಡಿಯಂ’ ನಲ್ಲಿ ನಡೆಯಲಿದೆ. ಭುವನೇಶ್ವರದ ಈ ಸ್ಟೇಡಿಯಂನಲ್ಲೇ ಬೆಲ್ಜಿಯಂ 2018ರಲ್ಲಿ ತನ್ನ ಮೊದಲ ವಿಶ್ವಕಪ್‌ ಕಿರೀಟವನ್ನು ಏರಿಸಿಕೊಂಡಿತ್ತು!

“ಮತ್ತೆ ಭುವನೇಶ್ವರಕ್ಕೆ ಮರಳಿದ್ದೇವೆ. ನಮ್ಮ ಸ್ಮರಣೀಯ ನೆನಪುಗಳ ಗಣಿ ಇದಾಗಿದೆ. ಇಲ್ಲಿನ ಟಫ್ì ಮೇಲೆ ಕಾಲಿಡುತ್ತಿದ್ದಂತೆಯೇ ನೆನಪುಗಳೆಲ್ಲ ಉಕ್ಕಿ ಬರಲಿದೆ. ಇದು ವಿಶ್ವದ ಅತ್ಯುತ್ತಮ ಹಾಕಿ ಸ್ಟೇಡಿಯಂಗಳಲ್ಲಿ ಒಂದು’ ಎಂದೂ ಬ್ರಿಲ್ಸ್‌ ಪ್ರಶಂಸಿಸಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.