ರಮೇಶ್ ಜಾರಕಿಹೊಳಿ “ಕೊಠಡಿ ಪಟ್ಟು’!
Team Udayavani, Feb 7, 2020, 3:03 AM IST
ಬೆಂಗಳೂರು: ಸಂಪುಟ ಸೇರ್ಪಡೆಯಾದ ನೂತನ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಹಿಂದೆ ಸಚಿವರಾಗಿದ್ದಾಗ ಕಾರ್ಯನಿರ್ವಹಿಸಿದ್ದ ಮೂರನೇ ಮಹಡಿಯ 336 ಸಂಖ್ಯೆಯ ಕೊಠಡಿಯೇ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿಗೆ ಆ ಕೊಠಡಿ ಸಿಕ್ಕಿಲ್ಲ.
ಬದಲಿಗೆ ವಿಧಾನಸೌಧಲ್ಲೇ 342-342 ಎ ಕೊಠಡಿ ಸಿಕ್ಕಿದೆ. ಎಸ್.ಟಿ.ಸೋಮಶೇಖರ್, ಆನಂದ್ಸಿಂಗ್, ಬಿ.ಸಿ.ಪಾಟೀಲ್, ನಾರಾಯಣಗೌಡ ಅವರಿಗೆ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದ್ದು, ಉಳಿದವರಿಗೆ ವಿಧಾನಸೌಧದಲ್ಲಿ ಹಂಚಿಕೆ ಮಾಡಲಾಗಿದೆ.
ವಿಧಾನ ಸೌಧದಲ್ಲಿ ರಮೇಶ್ ಜಾರಕಿಹೊಳಿ-342-342 ಎ, ಡಾ.ಕೆ.ಸುಧಾಕರ್-339-339ಎ, ಬೈರತಿ ಬಸವರಾಜು-337-337ಎ, ಶಿವರಾಮ್ ಹೆಬ್ಬಾರ್-258-257ಎ, ಕೆ.ಗೋಪಾಲಯ್ಯ- 252-253 ಎ, ಶ್ರೀಮಂತ ಪಾಟೀಲ್-310-301 ಎ, ಕೊಠಡಿ ಹಂಚಿಕೆಯಾಗಿದ್ದರೆ, ಉಳಿದಂತೆ ವಿಕಾಸಸೌಧದಲ್ಲಿ ಎಸ್.ಟಿ.ಸೋಮಶೇಖರ್-38-39, ಆನಂದ್ಸಿಂಗ್-36-37, ಬಿ.ಸಿ.ಪಾಟೀಲ್-406, 407, ನಾರಾಯಣ ಗೌಡ-234-235 ನಂಬರಿನ ಕೊಠಡಿ ಹಂಚಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು