ಕೆಎಸ್ಸಾರ್ಟಿಸಿ ಮಂಗಳೂರು ನಿಲ್ದಾಣ: 5 ರೂ.ಗೆ ಸ್ಯಾನಿಟರಿ ನ್ಯಾಪ್‌ಕಿನ್‌ ಲಭ್ಯ


Team Udayavani, Feb 7, 2020, 7:04 AM IST

big-39

ಸಾಂದರ್ಭಿಕ ಚಿತ್ರ

ಮಂಗಳೂರು: ಕೆಎಸ್ಸಾರ್ಟಿಸಿಯು ಮಹಿಳಾ ಸ್ನೇಹಿಯಾಗುತ್ತಿದ್ದು, ನಗರದ ಬಸ್‌ ನಿಲ್ದಾಣದಲ್ಲಿ 5 ರೂ.ಗೆ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣೆ ಜಾರಿಗೆ ತಂದಿದೆ. ರಾಜ್ಯದ 10 ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಗಳಲ್ಲಿ ಇದು ಅಳವಡಿಕೆಯಾಗಿದೆ. ಮಂಗಳೂರು ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಅನುಷ್ಠಾನಗೊಂಡಿದ್ದು, ಮಹಿಳೆಯರ ಶೌಚಾಲಯದ ಒಳಗೆ ವಿತರಕ ಯಂತ್ರ ಮತ್ತು ಬಳಸಿದ ನ್ಯಾಪ್‌ಕಿನ್‌ ಸುಡುವ ಯಂತ್ರ ಅಳವಡಿಸಲಾಗಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಈ ಯಂತ್ರದಲ್ಲಿ ಒಮ್ಮೆಗೆ 100 ಪ್ಯಾಡ್‌ಗಳನ್ನು ಇರಿಸಬಹುದಾಗಿದೆ. ಹೌಸ್‌ ಕೀಪಿಂಗ್‌ನವರಲ್ಲಿ ದಾಸ್ತಾನು ಇದ್ದು, ಯಂತ್ರದಲ್ಲಿ ಖಾಲಿಯಾದಾಗ ತುಂಬಿಸುತ್ತಾರೆ. ಕಾಯಿನ್‌ ಹಾಕಿದರೆ ನ್ಯಾಪ್‌ಕಿನ್‌ ನ್ಯಾಪ್‌ಕಿನ್‌ ಪಡೆಯಲು ಮತ್ತು ಬಳಸಿದ ನ್ಯಾಪ್‌ಕಿನ್‌ ಸುಡಲು ಸೇರಿ ಒಟ್ಟು 2 ಯಂತ್ರಗಳಿವೆ. 5 ರೂ. ನಾಣ್ಯ ಹಾಕಿ ನ್ಯಾಪ್‌ಕಿನ್‌ ಪಡೆಯಬೇಕು. ನಾಣ್ಯ ಹೇಗೆ ಹಾಕಬೇಕು, ಯಂತ್ರದ ಬಳಕೆ ಹೇಗೆ ಎಂಬ ಬಗ್ಗೆ ಅಲ್ಲೇ ಮಾಹಿತಿ ಇದೆ. ಹೆಚ್ಚಿನ ಮಾಹಿತಿಯನ್ನು ಹೌಸ್‌ಕೀಪಿಂಗ್‌ ಸಿಬಂದಿಯಿಂದ ಪಡೆಯಬಹುದು.

10 ನಿಲ್ದಾಣಗಳಲ್ಲಿ ನ್ಯಾಪ್‌ಕಿನ್‌ ಯಂತ್ರ
ಮೊದಲ ಹಂತದಲ್ಲಿ ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದ 2 ಡಿಪೋಗಳಲ್ಲಿ ಅಳವಡಿಸಲಾಗಿತ್ತು. ಎರಡನೇ ಹಂತದಲ್ಲಿ ಬೆಂಗಳೂರಿನ ಶಾಂತಿನಗರ ಡಿಪೋ, ಮೈಸೂರು ರಸ್ತೆಯ ಸ್ಯಾಟ್‌ಲೆçಟ್‌ ಬಸ್‌ ನಿಲ್ದಾಣ, ದಾವಣಗೆರೆ, ಮೈಸೂರು, ಮಂಗಳೂರು, ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ 10 ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ.

ತಾಲೂಕು ಮಟ್ಟಕ್ಕೂ ವಿಸ್ತರಿಸಲು ಚಿಂತನೆ
ಈ ಕ್ರಮಕ್ಕೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದ ಬಸ್‌ ನಿಲ್ದಾಣದಲ್ಲೂ ಈ ಯಂತ್ರ ಅಳವಡಿಸುವ ಯೋಚನೆ ಇದೆ.
– ಶಿವಯೋಗಿ ಎಸ್‌. ಕಳಸದ್‌, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.