ಫೆಬ್ರವರಿ 7: ಶುಕ್ರವಾರದ ನಿಮ್ಮ ದಿನಭವಿಷ್ಯ ತಿಳಿದುಕೊಳ್ಳಿ
Team Udayavani, Feb 7, 2020, 6:17 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ. ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444
ಇಂದಿನ ರಾಶಿ ಭವಿಷ್ಯ ಹೀಗಿದೆ
ಮೇಷ
ವಿವಿಧ ಮೂಲಗಳಿಂದ ಧನ ಸಂಗ್ರಹವಾಗಿ ಹಮ್ಮಿಕೊಂಡಿರುವ ಯೋಜನೆಗಳು ಕೈಗೂಡುವವು. ಕೃಷಿ, ಕೈಗಾರಿಕಾ ಕ್ಷೇತ್ರದಲ್ಲಿ ಲಾಭಾಂಶ ಹೆಚ್ಚಳ. ರಾಜಕೀಯದಲ್ಲಿ ಸೂಕ್ತ ಸ್ಥಾನ ದೊರಕುವ ಸಾಧ್ಯತೆ.
ವೃಷಭ
ಸರ್ಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆಯ ಸಾಧ್ಯತೆ ಗಾಢವಾಗಿ ಕಾಣುತ್ತಿದೆ. ನೌಕರ ವರ್ಗದವರು ಮನೆಯವರೊಂದಿಗೆ ದೂರ ಪ್ರಯಾಣ ಬೆಳೆಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಗಮನ ಹರಿಸುವುದು ಒಳ್ಳೆಯದು.
ಮಿಥುನ
ನಿಮ್ಮ ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುವುದು ಉತ್ತಮ. ಅವಶ್ಯಕತೆಗಿಂತ ಹೆಚ್ಚಾಗಿ ಹಣಕಾಸಿನ ನೆರವು ದೊರೆಯಲಿದೆ. ಶೀಘ್ರದಲ್ಲೇ ಸಂತೋಷಕರ ಸುದ್ದಿಯೊಂದನ್ನು ಆಲಿಸಲಿದ್ದೀರಿ.
ಕಟಕ
ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ. ಶಾರೀರಿಕ ಆಯಾಸ ತೋರಿಬಂದರೂ ದಿನದ ಅಂತ್ಯದಲ್ಲಿ ಕೆಲಸಗಳಲ್ಲಿ ಪ್ರಗತಿ.
ಸಿಂಹ
ವಿದೇಶ ಪ್ರಯಾಣದ ಸಾಧ್ಯತೆ. ಹೊಸ ಉದ್ಯಮದಲ್ಲಿ ಯಶಸ್ಸು ಸಾಧ್ಯತೆ. ವೈವಾಹಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ವಿಶೇಷ ಭೋಜನ ಕೂಟದಲ್ಲಿ ಭಾಗಿಯಾಗುವ ಸಾಧ್ಯತೆ.
ಕನ್ಯಾ
ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ತೆರೆದುಕೊಳ್ಳುವ ಸಾಧ್ಯತೆ. ನ್ಯಾಯಾಲಯದಲ್ಲಿನ ಕಟ್ಳೆಗಳಿಗೆ ಚಾಲನೆ ದೊರಕಲಿದೆ. ಖರೀದಿ–ಮಾರಾಟ ವ್ಯವಹಾರಗಳಲ್ಲಿ ಉತ್ತಮ ಲಾಭ.
ತುಲಾ
ಗೃಹ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಉತ್ತಮವಾದ ಕಾಲ. ವಿದೇಶಿ ವ್ಯವಹಾರದಲ್ಲಿ ಹೆಚ್ಚಿನ ಲಾಭ. ಭೂ ಖರೀದಿ ವ್ಯವಹಾರವನ್ನು ಮಾಡಲು ಸಕಾಲ. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ.
ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ ಸಂಪರ್ಕಿಸಿ ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ 888 488 9444
ವೃಶ್ಚಿಕ
ಸರ್ಕಾರಿ ಕೆಲಸದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ ಕಾರ್ಯಗಳಿಂದಾಗಿ ಮನೆಯವರೊಂದಿಗೆ ಮನಸ್ತಾಪ. ಮನೆಯವರ ಪ್ರಯಾಣಕ್ಕಾಗಿ ಖರ್ಚು. ಬಂಧುಗಳ ಮನೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಅವಕಾಶ.
ಧನು
ಉನ್ನತಾಧಿಕಾರಿಗಳ ಅನುಗ್ರಹದಿಂದಾಗಿ ನೌಕರಿಯಲ್ಲಿ ಅನುಕೂಲತೆ. ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡು ಸಂತೋಷವನ್ನು ಅನುಭವಿಸಲಿದ್ದೀರಿ. ಮಕ್ಕಳಿಂದ ಆರ್ಥಿಕ ಸಹಕಾರ ದೊರೆಯುವ ಸಾಧ್ಯತೆ.
ಮಕರ
ಕೆಲಸ ಕಾರ್ಯಗಳಲ್ಲಿ ಪ್ರಗತಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ವಿಶ್ವಾಸದಿಂದ ಉದ್ಯೋಗ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವುದರಿಂದ ಹೆಚ್ಚಿನ ಲಾಭ. ಮಾನಸಿಕ ನೆಮ್ಮದಿ.
ಕುಂಭ
ದೇವತಾನುಗ್ರಹದಿಂದ ಶುಭ ಕಾರ್ಯಗಳು ನಿಮ್ಮ ಮನದಿಚ್ಛೆಯಂತೆ ನೆರವೇರುವವು. ಧೈರ್ಯ ಆತ್ಮವಿಶ್ವಾಸ ಮತ್ತು ಪ್ರಯತ್ನ ಬಲದಿಂದಾಗಿ ಕಾರ್ಯಾನುಕೂಲವಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ.
ಮೀನ
ಉದ್ಯೋಗಾಕಾಂಕ್ಷಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗಾವಕಾಶ ದೊರಕಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಂಡುಕೊಳ್ಳುವಿರಿ. ಅತಿಯಾದ ಆಯಾಸ ತಲೆದೋರಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ
Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ