ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದವ ಆಸ್ಪತ್ರೆಯಲ್ಲಿ ಮೃತ್ಯು
Team Udayavani, Feb 7, 2020, 10:37 AM IST
ಸುಳ್ಯ: ಸುಳ್ಯ- ಬಡ್ಡಡ್ಕ ರಸ್ತೆಯ ಕುಡೆಕಲ್ಲು ಬಳಿ ಜ.19 ರಂದು ಸಂಭವಿಸಿದ ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಲಪಳ್ಳಿ ನಿವಾಸಿ ವಿನೀತ್ ಚಿಕಿತ್ಸೆ ಫಲಕಾರಿಯಾಗದೆ ಫೆ. 6 ರಂದು ರಾತ್ರಿ ಮೃತಪಟ್ಟಿದ್ದಾರೆ.
ಜ.19 ರಂದು ಬೆಳಿಗ್ಗೆ ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ವ್ಯಾಗನರ್ ಕಾರಿಗೆ ಬಡ್ಡಡ್ಕದಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್ ಆಲೆಟ್ಟಿಯ ಕುಡೆಕಲ್ಲು ಎಂಬ ತಿರುವಿನಲ್ಲಿ ಕಾರಿಗೆ ಡಿಕ್ಕಿ ಹೊಡೆದಿತ್ತು.
ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ನಂತರ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ