ಪರಿಸರ ಜಾಗೃತಿಗೆ ಸೈಕಲ್‌ ಯಾತ್ರೆ

ಶಿವಮೊಗ್ಗದಿಂದ ಕನ್ಯಾಕುಮಾರಿವರೆಗೆ ಮಾರ್ಗದುದ್ದಕ್ಕೂ ಜನ ಜಾಗೃತಿ

Team Udayavani, Feb 7, 2020, 11:37 AM IST

7-February-4

ಹೊನ್ನಾಳಿ: ಪರಿಸರ ಸಂರಕ್ಷಣೆ ಹಾಗೂ ಕಾವೇರಿ ಉಳಿಸಿ ಎಂಬ ಜಾಗೃತಿ ಸಂದೇಶದೊಂದಿಗೆ ಪಟ್ಟಣದ ಯುವಕ ಎಸ್‌.ವಿರೂಪಾಕ್ಷ (23) ದಕ್ಷಿಣ ಭಾರತ ಸೈಕಲ್‌ ಯಾತ್ರೆ ಕೈಗೊಂಡು ಸಾಧನೆ ಮಾಡಿದ್ದಾರೆ.

ಶಿವಮೊಗ್ಗ ನಗರದ ಬಾಪೂಜಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್‌ ನಾಲ್ಕನೇ ವರ್ಷದ ಪದವಿಯಲ್ಲಿ ಅಭ್ಯಾಸ ಮಾಡುತ್ತಿರುವ ಈ ಯುವಕ ಶಿವಮೊಗ್ಗ ನಗರದಿಂದ ಜ.15ರಂದು ಪ್ರಯಾಣ ಆರಂಭಿಸಿ 27ಕ್ಕೆ ಕನ್ಯಾಕುಮಾರಿ ತಲುಪಿ ಈಗ ಮರಳಿದ್ದಾರೆ.

ದಾರಿಯುದ್ದಕ್ಕೂ ಪ್ಲಾಸ್ಟಿಕ್‌ ಬಳಸದಿರಿ, ಪ್ಲಾಸ್ಟಿಕ್‌ ಪರಿಸರಕ್ಕೆ ಹಾನಿ ಮಾಡುತ್ತದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಬಿಟ್ಟು ಹೋಗಲು ನಾವೆಲ್ಲಾ ಪ್ರಯತ್ನಿಸೋಣ ಎಂದು ಜಾಗೃತಿ ಮೂಡಿಸಿದ ಯುವಕ, ಜೀವಜಲ ನೀರಿನ ಮಹತ್ವವನ್ನು ಸಾರಿ ಹೇಳಿದ್ದಾರೆ.

ಪ್ರತಿದಿನ ಬೆಳಗ್ಗೆ 6ಕ್ಕೆ ಪ್ರಾರಂಭವಾದ ಸೈಕಲ್‌ ತುಳಿತ ಸಂಜೆ 6ಕ್ಕೆ ಮುಕ್ತಾಯವಾಗುತ್ತಿತ್ತು. 6ಕ್ಕೆ ಯಾವ ಊರು ಸಿಗುತ್ತಿತ್ತೋ ಅಲ್ಲಿಯೇ ತಂಗಿ ಪುನಃ ಬೆಳಗ್ಗೆ ಪ್ರಯಾಣಿಸುತ್ತಿದ್ದೆ. ದಿನಾಲು 120ರಿಂದ 150 ಕಿ.ಮೀಕ್ರಮಿಸುತ್ತಿದ್ದೆ ಎಂದು ವಿರೂಪಾಕ್ಷ ಹೇಳುತ್ತಾನೆ.

ವಿರೂಪಾಕ್ಷ ಶಿವಮೊಗ್ಗ, ಮಂಗಳೂರು, ಕಾಸರಗೊಡು, ಕ್ಯಾಲಿಕಟ್‌, ತ್ರಿಶೂರು, ಪಾಲಕ್ಕಾಡ್‌, ಕೊಯಂಬತ್ತೂರು, ಮಧುರೈ, ರಾಮೇಶ್ವರ ಮೂಲಕ ಕನ್ಯಾಕುಮಾರಿ ತಲುಪಿದ್ದಾರೆ. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ನಾಗರಿಕರು ನನ್ನನ್ನು ಸನ್ಮಾನಿಸಿ ಮುಂದಿನ ಊರಿಗೆ ಬೀಳ್ಕೊಡುತ್ತಿದ್ದರು.

ಸೈಕಲ್‌ ಮೇಲೆ ಪ್ರಯಾಣ ಮಾಡುವಾಗ ಎಲ್ಲಿಯೂ ತೊಂದರೆಯಾಗಲಿಲ್ಲ. ತಂಗಿದ ಸ್ಥಳದಲ್ಲಿ ಪರಿಸರದ ಬಗ್ಗೆ ಜಾಗೃತಿ ಮಾಡುತ್ತಿದೆ ಎನ್ನುತ್ತಾರೆ ವಿರೂಪಕ್ಷ. ಮುಂದಿನ ದಿನಗಳಲ್ಲಿ ಉತ್ತರ ಭಾರತದಲ್ಲಿ ಪ್ರಯಾಣಿಸಿ ಸೈಕಲ್‌ ಮೇಲೆ ಪ್ರಯಾಣಿಸಿ ಜಾಗೃತಿ ಕಾರ್ಯಕ್ರಮ ಮಾಡುತ್ತೇನೆ ಎಂದು ಅವರು ಹೇಳಿದರು.

ಸೈಕಲ್‌ ಪ್ರಯಾಣಕ್ಕೆ ಶಿವಮೊಗ್ಗ ನಗರದ ಡಾ| ನಂಜಪ್ಪ, ಸ್ಪಂದನಾ ಹೆಲ್ತ್‌ ಫೌಂಡೇಷನ್‌ ಹಾಗೂ ಗೀತಾ ಪಂಡಿತ್‌ ಗ್ರೂಪ್‌ನವರು ಸಹಾಯ ಮಾಡಿದರು ಎಂದು ಯುವಕ ಸ್ಮರಿಸುತ್ತಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.