ಗ್ರೋಸರಿ ಮಾರ್ಕೆಟ್‌ಗೆ ಪಾಟೀಲ ಭೇಟಿ


Team Udayavani, Feb 7, 2020, 2:01 PM IST

gadaga-tdy-2

ಗದಗ: ಆಕಸ್ಮಿಕ ಬೆಂಕಿ ಅವಘಡದಿಂದ ಹಾನಿಗೊಳಗಾದ ನಗರದ ಗ್ರೇನ್‌ ಗ್ರೋಸರಿ ಮಾರ್ಕೆಟ್‌ಗೆ ಗುರುವಾರ ಮಾಜಿ ಶಾಸಕ ಡಿ.ಆರ್‌. ಪಾಟೀಲ ಭೇಟಿ ನೀಡಿ ಹಾನಿಗೊಳಗಾದ ವ್ಯಾಪಾರಸ್ಥರಿಗೆ ಸಮಾಧಾನ ಹೇಳಿದರು.

ಈ ಘಟನೆಯಿಂದಾಗಿ ಕಿರುಕೋಳ ವ್ಯಾಪಾರಸ್ಥರಿಗೆ ತುಂಬಲಾರದ ನಷ್ಟವಾಗಿದೆ. ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಉಪಜೀವನ ನಡೆಸುತ್ತಿದ್ದವರಿಗೆ ಈ ದುರ್ಘ‌ಟನೆ ಬರಸಿಡಿಲಿನಂತೆ ಅಪ್ಪಳಿಸಿದೆ. 20ಕ್ಕೂ ಹೆಚ್ಚಿನ ಸಗಟು ವ್ಯಾಪಾರಿ ಮಳಿಗೆಗಳು ಹಾಗೂ 40ಕ್ಕೂ ಹೆಚ್ಚು ಹಣ್ಣು ಕಾಯಿಪಲ್ಲೆ ಹಾಗೂ ಇತರೆ ಕಿರುಕೋಳ ವ್ಯಾಪಾರಸ್ಥರ ಅಂಗಡಿಗಳಲ್ಲಿ ಸಾಮಗ್ರಿ ದಾಸ್ತಾನುಗಳು ಸುಟ್ಟು ಭಸ್ಮವಾಗಿವೆ.

ಇದೇ ವೇಳೆ ವರ್ತಕರು ವ್ಯಾಪಾರಿ ಮಳಿಗೆ ಹಾಗೂ ದಾಸ್ತಾನು ಕಳೆದುಕೊಂಡು ವ್ಯಾಪಾರಸ್ಥರು ದಿಕ್ಕು ತೋಚದಂತಾಗಿದ್ದಾರೆ. ತೀವ್ರ ಸಂಕಷ್ಟದಲ್ಲಿರುವ ವ್ಯಾಪಾರಸ್ಥರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಯೋಗ್ಯ ಪರಿಹಾರ ಕಲ್ಪಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.

ಜಿಪಂ ಅಧ್ಯಕ್ಷ ಸಿದ್ದು ಪಾಟೀಲ, ಹಣ್ಣು, ಹೂವು ಎಲೆ ಹಾಗೂ ಇತರೆ ಕಿರುಕೋಳ ವ್ಯಾಪಾರಸ್ಥರ ಸಂಘ ಗೌರವ ಅಧ್ಯಕ್ಷ ಶರಣಪ್ಪ ಸಾಸನೂರ, ಅಧ್ಯಕ್ಷ ಅಬ್ದುಲ್‌ರೆಹಮಾನ ಹುಯಿಲಗೋಳ, ಉಪಾಧ್ಯಕ್ಷ ರಾಜೇಸಾಬ ಅಡರಕಟ್ಟಿ, ಕಾರ್ಯದರ್ಶಿ ಶರಣು ಶಿಗ್ಲಿ, ಸಹಕಾರ್ಯದರ್ಶಿ ಮೀರಅಲಿ ಢಾಲಾಯತ, ಸದಸ್ಯರುಗಳಾದ ಹಾಜಿ ಮಹ್ಮದ್‌ ಅಲಿ ಕಲೇಗಾರ, ಎ.ಎನ್‌. ಅನ್ಸಾರಿ, ರಿಯಾಜ ಅನ್ವರ್‌ ಖಾಜಿ, ವೆಂಕಟರಮನ್‌ ಗುತ್ತಲ, ರಿಹಾನ್‌ ಕಾಟಾಪುರ, ಮಹ್ಮದ್‌ಅಲಿ ರೋಣ ಇತರರು ಇದ್ದರು.

ಟಾಪ್ ನ್ಯೂಸ್

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.