ಪೋಡಿ ಮುಕ್ತ ಗ್ರಾಮ ಅಭಿಯಾನ
Team Udayavani, Feb 7, 2020, 4:11 PM IST
ತಾವರಗೇರಾ: ಸಮೀಪದ ನವಲಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಪೋಡಿ ಮುಕ್ತ ಗ್ರಾಮ ಅಭಿಯಾನ ಅಡಿಯಲ್ಲಿ ಗುರುವಾರ ಗ್ರಾಮಸಭೆ ನಡೆಯಿತು.
ಸಭೆಯಲ್ಲಿ ಸರ್ವೇಯರ್ ಬಸವರಾಜ ರೋಣದ ಕಾರ್ಯಕ್ರಮ ಕುರಿತು ರೈತರಿಗೆ ವಿವರಣೆ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯ ದೊಡ್ಡಬಸವ ಪಾಟೀಲ್, ತಿಮ್ಮಣ್ಣ ಕುರ್ನಾಳ, ಬಸಮ್ಮ ಬಂಡೇರ್, ರೈತರಾದ ಸಂಗಪ್ಪ ಮ್ಯಾಗಳಡೊಕ್ಕಿ,ದೊಡ್ಡಪ್ಪ ಸಂಗಟಿ, ಸಂಗಪ್ಪ ಕುಷ್ಟಗಿ, ದೊಡ್ಡನಗೌಡ ಪಾಟೀಲ್, ಬಸವರಾಜ ಬಿಜಕಲ್, ಪಂಪಾಪತಿ ಟೇಲರ್, ದೇವಪ್ಪ ಮಡಿವಾಳ, ಪರಸಪ್ಪ ಬುಕ್ಕಣ್ಣ, ಬಾಬುಸಾಬ್, ಚನ್ನಪ್ಪ ಮಾದಿನೂರು, ಶರಣಪ್ಪ , ಅಂಬರೇಶ ಕೋರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ