ಕ್ರೀಡಾ ಸಾಧಕಿ ಅಂಜನಾ ಶೆಣೈ


Team Udayavani, Feb 8, 2020, 4:41 AM IST

jai-5

ಸಾಧನೆಯ ಸಾಮರ್ಥ್ಯವಿದ್ದರೂ ಆರ್ಥಿಕ ನೆರವು ಸಿಗದಿರುವ ಕಾರಣಕ್ಕೆ ಪ್ರತಿಭಾನ್ವಿತ ಕ್ರೀಡಾಪಟುಗಳು ಅನಿವಾರ್ಯವಾಗಿ ಕ್ರೀಡೆಯಿಂದ ಹಿಂದೆ ಸರಿದಿರುವ ಅನೇಕ ಉದಾಹರಣೆಗಳಿವೆ. ಅಂತಹವರಲ್ಲಿ ಹುಬ್ಬಳ್ಳಿಯ ಅಥ್ಲೀಟ್‌ ಅಂಜನಾ ರವೀಂದ್ರ ಶೆಣೈ ಕೂಡ ಒಬ್ಬರು.

ಹುಬ್ಬಳ್ಳಿಯ ಲಾಯನ್ಸ್‌ ಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಕಲಿಯುತ್ತಿರುವ ಅಂಜನಾ ಅಥ್ಲೆಟಿಕ್ಸ್‌ನಲ್ಲಿ ಭರವಸೆ ಮೂಡಿಸಿದ ಸ್ಪರ್ಧಿ. ಕಳೆದ 7 ವರ್ಷಗಳಿಂದ ಓಟದಲ್ಲಿ ತೊಡಗಿಕೊಂಡಿರುವ ಅಂಜನಾ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಆದರೆ ಪ್ರಾಯೋಜಕರ ಕೊರತೆಯಿಂದಾಗಿ ವಿದೇಶಗಳಲ್ಲಿ ಹುಬ್ಬಳ್ಳಿ ಖ್ಯಾತಿಯನ್ನು ಪಸರಿಸುವ ಅವಕಾಶ ಅಂಜನಾ ಕಳೆದುಕೊಳ್ಳುತ್ತಿದ್ದಾರೆ. 2019ರ ಜೂನ್‌ನಲ್ಲಿ ಗೋವಾದಲ್ಲಿ ನಡೆದ ಯುನೈಟೆಡ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ 800 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದರಿಂದ ದುಬೈನಲ್ಲಿ ನವಂಬರ್‌ 7ರಿಂದ 11ರವರೆಗೆ ಆಯೋಜಿಸಿದ 6ನೇ ಯುನೈಟೆಡ್‌ ಇಂಟರ್‌ನ್ಯಾಷನಲ್‌ ಗೇಮ್ಸ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದುಕೊಂಡರು. ದುಬೈಗೆ ತೆರಳಿದ ಅಂಜನಾ ಅಲ್ಲಿ 1500 ಮೀ. ಓಟದಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೇ 800 ಮೀ. ಓಟದಲ್ಲಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಅಂಜನಾ ಅವರ ಕ್ರೀಡಾಸಾಧನೆಯನ್ನು ಪರಿಗಣಿಸಿ ವಿಜಯಪುರದ ಅಮ್ಮನ ಮಡಿಲು ಚಾರಿಟೇಬಲ್‌ ಟ್ರಸ್ಟ್‌ “ಬಾಲ ಪ್ರತಿಭಾ’ ಪ್ರಶಸ್ತಿ ನೀಡಿದೆ. ಬೆಂಗಳೂರಿನಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಅಂಜನಾಗೆ “ರಾಷ್ಟ್ರೀಯ ಕ್ರೀಡಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅಂಜನಾ ಅವರು ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಟ್ಟು 150 ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ. ಓಟದ ಜೊತೆಯಲ್ಲಿ ಯೋಗಪಟುವೂ ಆಗಿರುವ ಅಂಜನಾಗೆ ಪ್ರೋತ್ಸಾಹದ ಅವಶ್ಯಕತೆಯಿದೆ. ಸರಕಾರ ಹಾಗೂ ಸಂಘ ಸಂಸ್ಥೆಗಳು ಇಂಥ ಉದಯೋನ್ಮುಖ ಪಟುಗಳಿಗೆ ಕ್ರೀಡಾ ಉತ್ತೇಜನ ನೀಡುವುದು ಅಗತ್ಯ. ಕ್ರೀಡಾಪಟುವಿಗೆ ಅರ್ಥಿಕ ನೆರವು ನೀಡಲು ಬಯಸುವವರು ರವೀಂದ್ರ ಶೆಣೈ (9343869087) ಅವರನ್ನು ಸಂಪರ್ಕಿಸಬಹುದು.

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.