ಅಗ್ನಿ ಆಕಸ್ಮಿಕ: ಬೆಂಕಿ ಕೆನ್ನಾಲಿಗೆಗೆ ಗುಡಿಸಲು ಭಸ್ಮ
Team Udayavani, Feb 9, 2020, 11:16 AM IST
ರಾಯಚೂರು: ಆಕಸ್ಮಿಕ ಅಗ್ನಿ ಅವಘಡದಲ್ಲಿ ಗುಡಿಸಲೊಂದು ಸಂಪೂರ್ಣ ಭಸ್ಮವಾಗಿದ್ದು, ಪಕ್ಕದ ಮನೆಗೂ ಬೆಂಕಿ ತಗುಲಿ ಹಾನಿ ಉಂಟಾದ ಘಟನೆ ರಾಯಚೂರು ತಾಲೂಕಿನ ಯರಗುಂಟಾ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಈ ಅವಘಡ ನಡೆದಿದ್ದು, ಗ್ರಾಮದ ಸಣ್ಣ ಈರೇಶ ಎನ್ನುವವರ ಗುಡಿಸಲಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ನಡೆದಿದೆ ಎನ್ನಲಾಗಿದೆ.
ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬಟ್ಟೆ, ಟಿವಿ, ಫ್ರಿಡ್ಜ್ ಸೇರಿದಂತೆ ಸಾಕಷ್ಟು ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿ ಜ್ವಾಲೆ ಪಕ್ಕದಲ್ಲಿದ್ದ ಗೋಪಾಲ ಎನ್ನುವವರು ಮನೆಗೂ ವ್ಯಾಪಿಸಿ ದಿನಬಳಕೆ ವಸ್ತುಗಳು ಭಸ್ಮಗೊಂಡಿವೆ.
ಸ್ಥಳಕ್ಕೆ ಧಾವಿಸಿದ ರಾಯಚೂರು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ