ಕಾಂಗ್ರೆಸ್ ಬೆಂಬಲಿಗರಿಗೆ ಗೆಲುವು
Team Udayavani, Feb 10, 2020, 3:55 PM IST
ಮಳವಳ್ಳಿ: ತಾಲ್ಲೂಕಿನ ಪೂರಿಗಾಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಿ.ಜಿ. ಬಸವರಾಜು ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್. ಪರಶಿವಮೂರ್ತಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಮಾಜಿ ಸಚಿವ ಹಾಗೂ ಸಹಕಾರ ಸಂಘ ನಿರ್ದೇಶಕರಾದ ಪಿ.ಎಂ.ನರೇಂದ್ರ ಸ್ವಾಮಿ, ಸಿ. ಎಂ.ಮಹದೇವಪ್ಪ, ಸಿ.ರಾಜಶೇಖರ್, ಪಿ.ಎಂ.ಹರೀಶ್, ಚಿಕ್ಕಬಸವರಾಜು, ರೇವಣ್ಣ, ಎಂ.ಸಂತೋಷ್, ಜ್ಯೋತಿ, ಪುಟ್ಟಮ್ಮ, ಮಂಗಳಮ್ಮ, ಕಾರ್ಯದರ್ಶಿ ನಾಗರಾಜು, ತಾ.ಪಂ.ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಸಿ.ಮಾಧು, ಮಾಜಿ ಅಧ್ಯಕ್ಷ ವಿಶ್ವಾಸ, ಅಂಬರೀಶ್, ಪ್ರಭುಸ್ವಾಮಿ, ಮಹೇಶ್ ಅಭಿನಂದಿ ಸಿದರು. ಚುನಾವಣಾಧಿಕಾರಿಯಾಗಿ ನಾಗರಾಜು ಕಾರ್ಯನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ